ಜಗನ್‌ ಭೇಟಿ ಹಿನ್ನೆಲೆಯಲ್ಲಿ ತಿರುಪತಿಯಲ್ಲಿ ನಿಷೇದಾಜ್ಞೆ

ತಿರುಪತಿ, ಸೆ 27 (ಪಿಟಿಐ) ವೈಎಸ್‌‍ಆರ್‌ಸಿಪಿ ಮುಖ್ಯಸ್ಥ ವೈಎಸ್‌‍ ಜಗನ್‌ ಮೋಹನ್‌ ರೆಡ್ಡಿ ಅವರು ತಿರುಮಲ ಬೆಟ್ಟದಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಲು ಉದ್ದೇಶಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸರು ಸೆಕ್ಷನ್‌ 30 ಉಲ್ಲಂಘಿಸದಂತೆ ಪಕ್ಷದ ಹಲವು ಮುಖಂಡರು ಹಾಗೂ ಕಾರ್ಯಕರ್ತರಿಗೆ ನೋಟಿಸ್‌‍ ಜಾರಿ ಮಾಡಿದ್ದಾರೆ. ನಿಷೇಧಾಜ್ಞೆಗಳನ್ನು ಧಿಕ್ಕರಿಸದಂತೆ ತಿರುಮಲಕ್ಕೆ ತೆರಳುವ ಮುನ್ನ ಇಲ್ಲಿಗೆ ಸಮೀಪದ ರೇಣಿಗುಂಟಾ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಂತರ ಪೊಲೀಸರು ಮಾಜಿ ಮುಖ್ಯಮಂತ್ರಿ ಜಗನ್‌ಗೆ ನೋಟಿಸ್‌‍ ನೀಡಲಾಗುವುದು ಎಂದು ಹಿರಿಯ ಪೊಲೀಸ್‌‍ ಅಧಿಕಾರಿಯೊಬ್ಬರು … Continue reading ಜಗನ್‌ ಭೇಟಿ ಹಿನ್ನೆಲೆಯಲ್ಲಿ ತಿರುಪತಿಯಲ್ಲಿ ನಿಷೇದಾಜ್ಞೆ