ಜೈಲಲ್ಲಿ ರಾಜೋಪಚಾರ ವಿಚಾರ : ಸಚಿವರ ಸಿಎಂ ಮಾತುಕತೆ, ಬೇರೆ ಜೈಲಿಗೆ ದರ್ಶನ್ ಶಿಫ್ಟ್..?

ಬೆಂಗಳೂರು,ಆ.27- ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿ ರುವ ನಟ ದರ್ಶನ್, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ರಾಜೋಪಚಾರ ಮಾಡಿದ ಪ್ರಕರಣ ಕುರಿತು ಮುಖ್ಯಮಂತ್ರಿ ಸಿದ್ಧರಾಮಯ್ಯ ಸಚಿವರ ಜೊತೆ ಮಹತ್ವದ ಮಾತುಕತೆ ನಡೆಸಿದ್ದಾರೆ. ಇಂದು ಬೆಳಗ್ಗೆ ಗೃಹಸಚಿವ ಡಾ.ಜಿ.ಪರ ಮೇಶ್ವರ್ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಜೈಲಿನಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಬಗ್ಗೆ ವರದಿ ನೀಡಿದ್ದಾರೆ. ಲೋಪದೋಷಗಳ ಬಗ್ಗೆ ಮಾಹಿತಿ ಒದಗಿಸಿದ್ದಾರೆ. ಈಗಾಗಲೇ ಹಿರಿಯ ಅಧಿಕಾರಿಗಳು ಸೇರಿದಂತೆ 9 ಮಂದಿಯನ್ನು ಅಮಾನತು ಮಾಡಲಾಗಿದೆ. ಜೊತೆಗೆ ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ … Continue reading ಜೈಲಲ್ಲಿ ರಾಜೋಪಚಾರ ವಿಚಾರ : ಸಚಿವರ ಸಿಎಂ ಮಾತುಕತೆ, ಬೇರೆ ಜೈಲಿಗೆ ದರ್ಶನ್ ಶಿಫ್ಟ್..?