ಪರಿಷತ್‌ ಟಿಕೆಟ್ ಸಿಕ್ಕ ಖುಷಿಯಲ್ಲಿ ಕಣ್ಣೀರಿಟ್ಟ ಜವರಾಯಿಗೌಡ

ಬೆಂಗಳೂರು, ಜೂ.3- ವಿಧಾನಸಭೆಯಿಂದ ವಿಧಾನಪರಿಷತ್‌ ಚುನಾವಣೆಗೆ ತಮನ್ನು ಅಭ್ಯರ್ಥಿ ಮಾಡಿದ ದೇವೇಗೌಡರ ಕುಟುಂಬಕ್ಕೆ ಋಣಿಯಾಗಿರುವುದಾಗಿ ಜೆಡಿಎಸ್‌‍ ಮುಖಂಡ ಜವರಾಯಿಗೌಡ ಕಣ್ಣೀರು ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2009 ರಿಂದಲೂ ಯಶವಂತಪುರದಲ್ಲಿ ಪಕ್ಷ ಸಂಘಟನೆ ಮಾಡಿದ್ದೇನೆ. 2013, 2014, 2023 ರ ಚುನಾವಣೆಗಳಲ್ಲಿ ಸೋಲು ಕಂಡಿದ್ದೇನೆ. ವಿಧಾನಪರಿಷತ್‌ಗೆ ಆಯ್ಕೆ ಮಾಡುವುದಾಗಿ ಕುಮಾರಸ್ವಾಮಿಯವರು ತಮಗೆ ಭರವಸೆ ನೀಡಿದ್ದರು. ಈಗ ಅದನ್ನು ಉಳಿಸಿಕೊಂಡಿದ್ದಾರೆ ಎಂದರು. ಕಾರ್ಯಕರ್ತರ ಭಾವನೆಗಳಿಗೆ ಕುಮಾರಸ್ವಾಮಿ ಸ್ಪಂದಿಸಿದ್ದಾರೆ. ಪಕ್ಷಸಂಘಟನೆಯಲ್ಲಿ ನಾನು ಅವರ ಜೊತೆಗೆ ನಿಂತು ಕೆಲಸ ಮಾಡುತ್ತೇನೆ, ಶಕ್ತಿ … Continue reading ಪರಿಷತ್‌ ಟಿಕೆಟ್ ಸಿಕ್ಕ ಖುಷಿಯಲ್ಲಿ ಕಣ್ಣೀರಿಟ್ಟ ಜವರಾಯಿಗೌಡ