ಅಕ್ರಮ ಹಣ ವರ್ಗಾವಣೆ ಪ್ರಕರಣ : ಮಾಜಿ ಸಿಎಂ ಹೇಮಂತ್‌ ಸೊರೆನ್‌ಗೆ ಜಾಮೀನು ಮಂಜೂರು

ರಾಂಚಿ,ಜೂ.28- ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಹೇಮಂತ್‌ ಸೊರೆನ್‌ಗೆ ಜಾರ್ಖಂಡ್‌ ಹೈಕೋರ್ಟ್‌ ಇಂದು ಜಾಮೀನು ಮಂಜೂರು ಮಾಡಿದೆ. ಸೊರೆನ್‌ ಅವರ ಜಾಮೀನು ಅರ್ಜಿಯ ತೀರ್ಪನ್ನು ಹೈಕೋರ್ಟ್‌ ಜೂನ್‌ 13ರಂದು ಕಾಯ್ದಿರಿಸಿತ್ತು.ಸೋರೆನ್‌ಗೆ ಜಾಮೀನು ಮಂಜೂರು ಮಾಡಲಾಗಿದೆ. ನ್ಯಾಯಾಲಯವು ಮೇಲ್ನೋಟಕ್ಕೆ ಅವರು ಅಪರಾಧದಲ್ಲಿ ತಪ್ಪಿತಸ್ಥರಲ್ಲ ಮತ್ತು ಜಾಮೀನಿನ ಮೇಲೆ ಅರ್ಜಿದಾರರು ಅಪರಾಧ ಮಾಡುವ ಸಾಧ್ಯತೆಯಿಲ್ಲ ಎಂದು ಸೋರೆನ್‌ ಅವರ ಹಿರಿಯ ವಕೀಲ ಅರುಣಾಭ್‌ ಚೌಧರಿ ಪಿಟಿಐಗೆ ತಿಳಿಸಿದರು. ಜಾರ್ಖಂಡ್‌ ಮುಕ್ತಿ ಮೋರ್ಚಾ (ಜೆಎಂಎಂ) … Continue reading ಅಕ್ರಮ ಹಣ ವರ್ಗಾವಣೆ ಪ್ರಕರಣ : ಮಾಜಿ ಸಿಎಂ ಹೇಮಂತ್‌ ಸೊರೆನ್‌ಗೆ ಜಾಮೀನು ಮಂಜೂರು