ಮದುವೆ ನಿರಾಕರಿಸಿದ್ದಕ್ಕೆ ಇಡೀ ಕುಟುಂಬವನ್ನೇ ಕೊಂದು ಆತ್ಮಹತ್ಯೆಗೆ ಶರಣಾದ ಪಾಗಲ್ ಪ್ರೇಮಿ

ರಾಯ್ಪುರ್‌(ಛತ್ತೀಸ್‌‍ಗಢ)- ಮದುವೆಯ ಪ್ರಸ್ತಾಪವನ್ನು ನಿರಾಕರಿಸಿದ್ದಕ್ಕಾಗಿ ವ್ಯಕ್ತಿಯೊಬ್ಬ ಓರ್ವ ಬಾಲಕ ಸೇರಿದಂತೆ ಒಂದೇ ಕುಟುಂಬದ ಐವರನ್ನು ಕೊಲೆ ಮಾಡಿ ತಾನೂ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಛತ್ತೀಸ್‌‍ಗಢದಲ್ಲಿ ನಡೆದಿದೆ. ಸಾರಂಗಢ-ಬಿಲೈಗಢ ಜಿಲ್ಲೆಯ ಥರಗಾಂವ್‌ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಆರೋಪಿಯನ್ನು ಮನೋಜ್‌ ಸಾಹು(30) ಕೊಲೆ ಆರೋಪಿಯಾಗಿದ್ದು, ವೃತ್ತಿಯಲ್ಲಿ ದರ್ಜಿ(ಟೈಲರ್‌) ಆಗಿದ್ದಾನೆ. ಈತ ಹೇಮಲಾಲ್‌ ಸಾಹು (55), ಅವರ ಪತ್ನಿ ಜಗಮೋತಿ ಸಾಹು (50), ಅವರ ಪುತ್ರಿಯರಾದ ಮೀರಾ ಸಾಹು (30) ಮತ್ತು ಮಮತಾ ಸಾಹು (35) ಮತ್ತು … Continue reading ಮದುವೆ ನಿರಾಕರಿಸಿದ್ದಕ್ಕೆ ಇಡೀ ಕುಟುಂಬವನ್ನೇ ಕೊಂದು ಆತ್ಮಹತ್ಯೆಗೆ ಶರಣಾದ ಪಾಗಲ್ ಪ್ರೇಮಿ