ಪ್ಲಾಸ್ಟಿಕ್‌ ನಿಷೇಧಕ್ಕೆ ಕೈ ಜೋಡಿಸಿ : ತುಷಾರ್‌ ಗಿರಿನಾಥ್‌ ಮನವಿ

ಬೆಂಗಳೂರು, ಜು.3- ಅಂತಾರಾಷ್ಟ್ರೀಯ ಪ್ಲಾಸ್ಟಿಕ್‌ ಬ್ಯಾಗ್‌ ಮುಕ್ತ ದಿನಾಚರಣೆ ಅಂಗವಾಗಿ ಪೂರ್ವ ವಲಯ ಹೆಬ್ಬಾಳ ವಿಭಾಗದ ಮುನಿರೆಡ್ಡಿ ಪಾಳ್ಯ ವ್ಯಾಪ್ತಿಯಲ್ಲಿ ಪಾಸ್ಟಿಕ್‌ ನಿಷೇಧದ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರು ಜಾಗೃತಿ ಜಾಥಾ ನಡೆಸಿದರು. ನಗರದಾದ್ಯಂತ ಒಮೆ ಬಳಸುವ ಪ್ಲಾಸ್ಟಿಕ್‌ ಬಳಕೆಯನ್ನು ಸಂಪೂರ್ಣವಾಗಿ ನಿಷೇಽಸಬೇಕು. ಬಟ್ಟೆ ಬ್ಯಾಗ್‌ ಅಥವಾ ಪೇಪರ್‌ ಬ್ಯಾಗ್‌ಗಳನ್ನು ಮಾತ್ರ ಬಳಸಲು ನಾಗರೀಕರು ಹಾಗೂ ವ್ಯಾಪಾರಿಗಳಲ್ಲಿ ಹೆಚ್ಚಾಗಿ ಅರಿವು ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಬೀದಿ ಬದಿ ವ್ಯಾಪಾರಿಗಳು, ಅಂಗಡಿ- ಮುಂಗಟ್ಟುಗಳಲ್ಲಿ … Continue reading ಪ್ಲಾಸ್ಟಿಕ್‌ ನಿಷೇಧಕ್ಕೆ ಕೈ ಜೋಡಿಸಿ : ತುಷಾರ್‌ ಗಿರಿನಾಥ್‌ ಮನವಿ