ಬಿಆರ್‌ಎಸ್‌‍ ನಾಯಕಿ ಕೆ.ಕವಿತಾ ನ್ಯಾಯಾಂಗ ಬಂಧನ ಜುಲೈ 3ರವರೆಗೆ ವಿಸ್ತರಣೆ

ನವದೆಹಲಿ, ಜೂ.3 –ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಬಿಆರ್‌ಎಸ್‌‍ ನಾಯಕಿ ಕೆ.ಕವಿತಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಜುಲೈ 3ರವರೆಗೆ ವಿಸ್ತರಿಸಿದೆ.ಕವಿತಾ ವಿರುದ್ಧ ಪ್ರೊಡಕ್ಷನ್‌ ವಾರೆಂಟ್‌ ಹೊರಡಿಸಿದ ಹಿಂದಿನ ಆದೇಶದ ಅನ್ವಯ ಕವಿತಾ ಅವರನ್ನುಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ವಿಚಾರಣೆ ನಂತರ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರು ಕಸ್ಟಡಿಯನ್ನು ವಿಸ್ತರಿಸಿದರು. ಕಳೆದ ಮೇ 29 ರಂದುಬಿಆರ್‌ಎಸ್‌‍ ನಾಯಕಿ ವಿರುದ್ಧದ ಚಾರ್ಜ್‌ ಶೀಟ್‌ನ ಬಗ್ಗೆ ಮಾಹಿತಿ ಪಡೆದ ನಂತರ ನ್ಯಾಯಾಲಯವು ವಾರಂಟ್‌ಗಳನ್ನು ಹೊರಡಿಸಿತ್ತು.ನ್ಯಾಯಾಲಯವು ಮೂವರು ಸಹ ಆರೋಪಿಗಳಾದ ಪ್ರಿನ್ಸ್ … Continue reading ಬಿಆರ್‌ಎಸ್‌‍ ನಾಯಕಿ ಕೆ.ಕವಿತಾ ನ್ಯಾಯಾಂಗ ಬಂಧನ ಜುಲೈ 3ರವರೆಗೆ ವಿಸ್ತರಣೆ