ಕಲಬುರಗಿ : ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದು ಮೂವರ ದುರ್ಮರಣ

ಕಲ್ಬುರ್ಗಿ, ಮೇ 27- ಕೆಎಸ್‌ಆರ್‌ಟಿಸಿ ಬಸ್‌ವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸವಾರರು ದಾರುಣವಾಗಿ ಮೃತಪಟ್ಟಿರುವ ಘಟನೆ ಕಮಲಾಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ತಾಲೂಕಿನ ಕಿಣ್ಣಿ ಸಡಕ್‌ ಗ್ರಾಮದ ಮೂವರು ಯುವಕರು ಇಂದು ಬೆಳಗ್ಗೆ 9 ಗಂಟೆಗೆ ಕಲ್ಬುರ್ಗಿಗೆ ಪಲ್ಸರ್‌ ಬೈಕ್‌ನಲ್ಲಿ ತೆರಳುತ್ತಿದ್ದಾಗ ಕಮಲಾಪುರದ ಬೆಂಗಳೂರು ಕ್ರಾಸ್‌ ಬಳಿ ಕಲ್ಬುರ್ಗಿಯಿಂದ ಹುಮ್ನಾಬಾದ್‌ ಕಡೆಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿ ಬಸ್‌ ಅತಿ ವೇಗವಾಗಿ ಬಂದು ಇವರ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ … Continue reading ಕಲಬುರಗಿ : ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದು ಮೂವರ ದುರ್ಮರಣ