ಕನ್ನಡದ ಖ್ಯಾತ ಸಾಹಿತಿ ನಾಡೋಜ ಡಾ.ಕಮಲ ಹಂಪನಾ ಇನ್ನಿಲ್ಲ

ಬೆಂಗಳೂರು,ಜೂ.22-ಕನ್ನಡದ ಖ್ಯಾತ ಸಾಹಿತಿ , ಮಹಿಳಾ ಪರ ಗಟ್ಟಿ ದನಿಯಾಗಿದ್ದ ನಾಡೋಜ ಡಾ.ಕಮಲಹಂಪನಾ(89) ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ರಾಜರಾಜೇಶ್ವರಿನಗರದಲ್ಲಿರುವ ಅವರ ಹಿರಿಯ ಪುತ್ರಿ ರಾಜಶ್ರೀ ಅವರ ನಿವಾಸದಲ್ಲಿ ಇದ್ದ ಅವರಿಗೆ ನಿನ್ನೆ ರಾತ್ರಿ ಹೃದಯಾಘಾತವಾಗಿದ್ದು ಅವರನ್ನು ಎಂಎಸ್‌‍ ರಾಮಯ್ಯ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನಜಾವ ಮೃತಪಟ್ಟಿದ್ದಾರೆ. ಮೃತರು ಪತಿ ಸಾಹಿತಿ ಹಂಪ ನಾಗರಾಜಯ್ಯ, ಮೂವರು ಮಕ್ಕಳು ಹಾಗೂ ಅಪಾರ ಸಾಹಿತ್ಯಾಭಿಮಾನಿಗಳನ್ನು ಅಗಲಿದ್ದಾರೆ. ಕಮಲಾಹಂಪನಾ ಅವರ ಪಾರ್ಥಿವ ಶರೀರವನ್ನು ರಾಜಾಜಿನಗರದ 18ನೇ ಕ್ರಾಸ್‌‍ನಲ್ಲಿರುವ ಅವರ … Continue reading ಕನ್ನಡದ ಖ್ಯಾತ ಸಾಹಿತಿ ನಾಡೋಜ ಡಾ.ಕಮಲ ಹಂಪನಾ ಇನ್ನಿಲ್ಲ