ಕರ್ನಾಟಕ ಸೇರಿ 13 ರಾಜ್ಯಗಳ 89 ಕ್ಷೇತ್ರಗಳಲ್ಲಿ ನಾಳೆ ನಿರ್ಧಾರವಾಗಲಿದೆ ಘಟಾನುಘಟಿ ನಾಯಕರ ಭವಿಷ್ಯ

ಬೆಂಗಳೂರು,ಏ.25- ಕಾಂಗ್ರೆಸ್‍ನ ವರಿಷ್ಠ ನಾಯಕ ರಾಹುಲ್‍ಗಾಂಧಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಬೂಪೇಶ್ ಬಗೇಲ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ನಟಿ ಹೇಮಾಮಾಲಿನಿ, ಬಿಜೆಪಿ ರಾಷ್ಟ್ರೀಯ ಯುವ ಘಟಕ ಅಧ್ಯಕ್ಷ ತೇಜಸ್ವಿ ಸೂರ್ಯ ಸೇರಿದಂತೆ ಪ್ರಮುಖ ನಾಯಕರ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿರುವ ಎರಡನೇ ಹಂತದ ಲೋಕಸಭಾ ಚುನಾವಣೆ ನಾಳೆ ನಡೆಯಲಿದೆ. ನಾಳೆ 13 ರಾಜ್ಯಗಳ 89 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಅದರಲ್ಲಿ ಕೇರಳದ 20 ಕ್ಕೆ 20 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ … Continue reading ಕರ್ನಾಟಕ ಸೇರಿ 13 ರಾಜ್ಯಗಳ 89 ಕ್ಷೇತ್ರಗಳಲ್ಲಿ ನಾಳೆ ನಿರ್ಧಾರವಾಗಲಿದೆ ಘಟಾನುಘಟಿ ನಾಯಕರ ಭವಿಷ್ಯ