ನಾಳೆಯಿಂದ ವಿಧಾನಮಂಡಲ ಅಧಿವೇಶನ : ಹಗರಣಗಳ ಹೈಡ್ರಾಮಾ ನಿರೀಕ್ಷೆ

ಬೆಂಗಳೂರು,ಜು.14- ಲೋಕಸಭೆ ಚುನಾವಣೆ ಬಳಿಕ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ನಡುವೆ ನಡೆಯುವ ಮಾತಿನ ಸಮರಕ್ಕೆ ನಾಳೆಯಿಂದ ವಿಧಾನಮಂಡಲ ಅಧಿವೇಶನ ವೇದಿಕೆಯಾಗಲಿದೆ. ಲೋಕಸಭೆ ಚುನಾವಣೆ ಮತ್ತು ಅದಕ್ಕೂ ಮೊದಲು ಆಡಳಿತಾರೂಢ ಕಾಂಗ್ರೆಸ್‌‍ ಹಾಗೂ ಪ್ರತಿಪಕ್ಷ ಬಿಜೆಪಿ-ಜೆಡಿಎಸ್‌‍ ನಡುವೆ ಆರೋಪ-ಪ್ರತ್ಯಾರೋಪಗಳು ಕೇಳಿಬಂದಿದ್ದವು. ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಒಂದರ ಮೇಲೊಂದರಂತೆ ಹಗರಣಗಳನ್ನು ಪ್ರಸ್ತಾಪಿಸಿ ವಿಪಕ್ಷಗಳು ಕಾಂಗ್ರೆಸ್‌‍ ವಿರುದ್ಧ ವಾಗ್ದಾಳಿ ನಡೆಸುತ್ತಿವೆ. ಅದರಲ್ಲೂ ಪ್ರಮುಖವಾಗಿ ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಮತ್ತು ಮೈಸೂರು ನಗರಾಭಿವೃದ್ಧಿ … Continue reading ನಾಳೆಯಿಂದ ವಿಧಾನಮಂಡಲ ಅಧಿವೇಶನ : ಹಗರಣಗಳ ಹೈಡ್ರಾಮಾ ನಿರೀಕ್ಷೆ