Friday, May 3, 2024
Homeರಾಜ್ಯಕರ್ನಾಟಕ ಬಂದ್‍ಗೆ ಜ್ಯುವೆಲರಿ ಅಸೋಸಿಯೇಶನ್ ಬೆಂಬಲ : ಶರವಣ

ಕರ್ನಾಟಕ ಬಂದ್‍ಗೆ ಜ್ಯುವೆಲರಿ ಅಸೋಸಿಯೇಶನ್ ಬೆಂಬಲ : ಶರವಣ

ಬೆಂಗಳೂರು, ಸೆ.25- ಕಾವೇರಿ ವಿವಾದದಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಕರೆದಿರುವ ಕರ್ನಾಟಕ ಬಂದ್‍ಗೆ ಕರ್ನಾಟಕ ಜ್ಯುವೆಲರಿ ಅಸೋಸಿಯೇಶನ್ ಬೆಂಬಲ ನೀಡಲಿದೆ ಎಂದು ಅಸೋಸಿಯೇಶನ್ ಅಧ್ಯಕ್ಷರ ಮತ್ತು ವಿಧಾನ ಪರಿಷತ್ ಸದಸ್ಯ ಟಿ. ಎ.ಶರವಣ ತಿಳಿಸಿದ್ದಾರೆ.

ವ್ಯಕ್ತಿಗತವಾಗಿ ತಾವು ಹಾಗೂ ತಮ್ಮ ಸಂಘಟನೆ ಜನರ ಪರವಾಗಿದ್ದು, ರಾಜ್ಯಕ್ಕೆ ಆಗಿರುವ ಅನ್ಯಾಯ ಸಹಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಮಹಿಳಾ ಮೀಸಲಾತಿ ಲೋಪದ ವಿರುದ್ಧ ಕಾಂಗ್ರೆಸ್‍ನಿಂದ ಸರಣಿ ಪತ್ರಿಕಾಗೋಷ್ಠಿ

ಜ್ಯುವೆಲೇರಿ ಅಸೋಸಿಯೇಶನ್ ನಾಡಿನ ಹಿತವನ್ನೆ ಬಯಸುತ್ತದೆ. ನಾಡು, ನುಡಿಗೆ ಬದ್ಧವಾಗಿದೆ. ನೆಲ ಜಲಕ್ಕೆ ಸಂಕಷ್ಟ ಎದುರಾದಾಗ ಜನರ ಪರ ದನಿಗೂಡಿಸುತ್ತದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಅವರು ತಿಳಿಸಿದ್ದಾರೆ.

RELATED ARTICLES

Latest News