ಲೋಕಸಭಾ ಚುನಾವಣೆ ಫಲಿತಾಂಶ ಕುರಿತು ರಾಜ್ಯ ಬಿಜೆಪಿಯಲ್ಲಿ ಒಂದಿಷ್ಟು ಆತಂಕ

ಬೆಂಗಳೂರು, ಮೇ 27- ಲೋಕಸಭಾ ಚುನಾವಣೆಯ ಕೊನೆಯ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವ ಬೆನ್ನಲ್ಲೇ, ಮೂರು ಪಕ್ಷಗಳಲ್ಲೂ ಸೋಲು ಗೆಲುವಿನ ಲೆಕ್ಕಾಚಾರಗಳು ನಡೆಯುತ್ತಿದೆ. ಇದರ ನಡುವೆ ಬಿಜೆಪಿ ನಾಯಕರ ಕೈಗೆ ಚುನಾವಣೆಯ ಆಂತರಿಕ ಫಲಿತಾಂಶದ ವರದಿ ಸಿಕ್ಕಿದ್ದು, ಕಮಲ ಪಾಳಯದಲ್ಲಿ ಒಂದಿಷ್ಟು ಆತಂಕ ಎದ್ದು ಕಾಣುತ್ತಿದೆ. 28ಕ್ಕೆ 28 ಕ್ಷೇತ್ರಗಳನ್ನು ಗೆಲ್ಲುವ ಕನಸು ಇಟ್ಟುಕೊಂಡಿದ್ದ ಕಮಲ-ದಳ ನಾಯಕರಿಗೆ ಆಂತರಿಕ ವರದಿ ಕೊಂಚ ನೆಮದಿ ಕೆಡುವಂತೆ ಮಾಡಿದೆ. ಅಂದರೆ, ಬಿಜೆಪಿಯೇ ರಾಜ್ಯದ ಬೂತ್‌ ಮಟ್ಟದ ಹಂತದಿಂದ … Continue reading ಲೋಕಸಭಾ ಚುನಾವಣೆ ಫಲಿತಾಂಶ ಕುರಿತು ರಾಜ್ಯ ಬಿಜೆಪಿಯಲ್ಲಿ ಒಂದಿಷ್ಟು ಆತಂಕ