ಕೋವಿಡ್ ಹಗರಣ : ಗುರುವಾರ ಸಂಪುಟ ಸಭೆಯಲ್ಲಿ ವರದಿ ಮಂಡನೆ, ನುಂಗಣ್ಣರಿಗೆ ನಡುಕ ಶುರು

ಮೈಸೂರು,ಸೆ.3- ಕೋವಿಡ್ ಕುರಿತಂತೆ ವಿಚಾರಣೆ ನಡೆಸಿ ನ್ಯಾಯಮೂರ್ತಿ ಮೈಕಲ್ ಕುನ್ಹಾ ಅವರು ನೀಡಿರುವ ಮಧ್ಯಂತರ ವರದಿಯನ್ನು ಇದೇ ಗುರುವಾರ ನಡೆ ಯುವ ಸಚಿವ ಸಂಪುಟ ಸಭೆಯಲ್ಲಿ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ತಮ ನಿವಾಸದಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾನಿನ್ನೂ ವರದಿಯನ್ನು ನೋಡಿಲ್ಲ. ಗುರುವಾರದ ಸಂಪುಟ ಸಭೆಯಲ್ಲಿ ಮಂಡಿಸಿ ಚರ್ಚಿಸುತ್ತೇವೆ. ಏನು ಶಿಫಾರಸ್ಸು ಮಾಡಿದ್ದಾರೆ ಎಂದು ನೋಡಿ ನಂತರ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು. ವರದಿಯ ಬಗ್ಗೆ ಮಾಜಿ ಸಚಿವ ಹಾಗೂ ಹಾಲಿ ಸಂಸದ ಡಾ.ಕೆ.ಸುಧಾಕರ್ ಪ್ರತಿಕ್ರಿಯಿಸಿರುವುದಕ್ಕೆ … Continue reading ಕೋವಿಡ್ ಹಗರಣ : ಗುರುವಾರ ಸಂಪುಟ ಸಭೆಯಲ್ಲಿ ವರದಿ ಮಂಡನೆ, ನುಂಗಣ್ಣರಿಗೆ ನಡುಕ ಶುರು