ವಿಚ್ಛೇದನಕ್ಕೆ ಬಂದಿದ್ದ ದಂಪತಿಗೆ ಗವಿಸಿದ್ದೇಶ್ವರ ಶ್ರೀಗಳ ಬಳಿ ಹೋಗುವಂತೆ ಸಲಹೆ ನೀಡಿದ ನ್ಯಾಯಮೂರ್ತಿಗಳು

ಬೆಂಗಳೂರು,ಸೆ.22- ಪರಸ್ಪರ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ದಂಪತಿಗೆ ಗವಿಸಿದ್ದೇಶ್ವರ ಶ್ರೀಗಳ ಭೇಟಿ ಮಾಡಿ ಸಮಾಲೋಚಿಸಿ ಎಂದು ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಗಳು ಸಲಹೆ ನೀಡಿದ್ದಾರೆ.ನಾಲ್ಕು ವರ್ಷದ ಹಿಂದೆ ಗದಗ ಜಿಲ್ಲೆಯ ದಂಪತಿ ವಿಚ್ಛೇದನ ಬೇಕೆಂದು ಧಾರವಾಡ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಸೆಪ್ಟೆಂಬರ್‌ 17ರಂದು ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್‌ ಪೀಠದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್‌ ಅವರು, ದಂಪತಿಗೆ ಬುದ್ಧಿವಾದ ಹೇಳಿದ್ದಾರೆ. ಗಂಡ-ಹೆಂಡತಿ ಜಗಳ ಸಾಮಾನ್ಯ. ಸಣ್ಣ ವಿಚಾರಕ್ಕೆ ಮುನಿಸಿಕೊಂಡು ದೂರ ಆಗಿ ಜೀವನ ಹಾಳು ಮಾಡಿಕೊಳ್ಳಬೇಡಿ. ಸಮಸ್ಯೆ ಇದ್ದರೆ ಕೂತು … Continue reading ವಿಚ್ಛೇದನಕ್ಕೆ ಬಂದಿದ್ದ ದಂಪತಿಗೆ ಗವಿಸಿದ್ದೇಶ್ವರ ಶ್ರೀಗಳ ಬಳಿ ಹೋಗುವಂತೆ ಸಲಹೆ ನೀಡಿದ ನ್ಯಾಯಮೂರ್ತಿಗಳು