ಮಹಾಲಕ್ಷ್ಮಿ ಹಂತಕರು ಒಬ್ಬನೋ ಅಥವಾ ಇಬ್ಬರಿದ್ದಾರೋ ಗೊತ್ತಿಲ್ಲ : ಗೃಹಸಚಿವ

ಬೆಂಗಳೂರು,ಸೆ.23- ವಯ್ಯಾಲಿಕಾವಲ್ ಬಸಪ್ಪಗಾರ್ಡನ್ನ ಮಹಾಲಕ್ಷ್ಮಿ ಹತ್ಯೆ ಪ್ರಕರಣದಲ್ಲಿ ಮಹತ್ವದ ಮಾಹಿತಿಗಳನ್ನು ಕಲೆ ಹಾಕಲಾಗಿದ್ದು, ಶೀಘ್ರವೇ ಆರೋಪಿ ಗಳನ್ನು ಬಂಧಿಸಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯದ ಹಂತದಲ್ಲಿ ಯಾವುದೇ ವಿಚಾರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಹತ್ಯೆಯಲ್ಲಿ ಒಬ್ಬರಿದ್ದಾರೋ, ಇಬ್ಬರಿದ್ದಾರೋ ಗೊತ್ತಿಲ್ಲ. ಆದರೆ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಲಿದ್ದೇವೆ ಎಂದು ಹೇಳಿದರು. ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಅಕ್ರಮ ನಡೆದಿದೆ ಎಂದು ಬಿಜೆಪಿಯವರು ರಾಜ್ಯಪಾಲರಿಗೆ ದೂರು ನೀಡುವುದನ್ನು ಬೇಡ ಎನ್ನಲಾಗುವುದಿಲ್ಲ. ಆದರೆ ಅವರು ಮಾಡಿರುವ ಆರೋಪದ ಬಗ್ಗೆ … Continue reading ಮಹಾಲಕ್ಷ್ಮಿ ಹಂತಕರು ಒಬ್ಬನೋ ಅಥವಾ ಇಬ್ಬರಿದ್ದಾರೋ ಗೊತ್ತಿಲ್ಲ : ಗೃಹಸಚಿವ