ವಾಹನ ಸವಾರರೇ ಗಮನಿಸಿ : ಇಂದಿನಿಂದ ಹೆದ್ದಾರಿಗಳಲ್ಲಿ 130 ಕಿ.ಮೀ. ವೇಗ ಮೀರಿದರೆ ಕೇಸ್ ಗ್ಯಾರಂಟಿ

ಬೆಂಗಳೂರು, ಆ.1– ವಾಹನ ಚಾಲಕರೇ ಎಚ್ಚರ… ರೋಡ್‌ ಚೆನ್ನಾಗಿದೆ ಎಂದು ವೇಗವಾಗಿ ವಾಹನ ಚಲಾಯಿಸಿದರೆ ಪ್ರಕರಣ ದಾಖಲಾಗುತ್ತೆ. ಮೈಸೂರು, ಬೆಂಗಳೂರು, ಎಕ್ಸ್ ಪ್ರೆಸ್‌‍ ವೇ ನಲ್ಲಿ ಹೆಚ್ಚಾಗಿ ಅಪಘಾತ ಪ್ರಕರಣಗಳು ಸಂಭವಿಸಿ ಅನೇಕ ಸಾವು-ನೋವುಗಳು ಸಂಭವಿಸಿದ್ದವು. ಎಚ್ಚೆತ್ತ ಹೆದ್ದಾರಿ ಪ್ರಾಧಿಕಾರ ಹಾಗೂ ಸಂಚಾರಿ ಪೊಲೀಸರು ರಸ್ತೆಯಲ್ಲಿ ಎಐ ಕ್ಯಾಮೆರಾ ಅಳವಡಿಸಿದ್ದರಿಂದ ಗಣನೀಯವಾಗಿ ಅಪಘಾತಗಳು ಇಳಿಮುಖವಾಗಿವೆ. ಕಳೆದ ಕೆಲದಿನಗಳ ಹಿಂದೆ ಅಷ್ಟೇ ನೈಸ್‌‍ ರಸ್ತೆಯಲ್ಲಿ ಕಾರೊಂದು ಅತಿ ವೇಗವಾಗಿ ಚಲಾಯಿಸಿ ಅಪಘಾತವಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಹೀಗಾಗಿ ವೇಗಕ್ಕೆ … Continue reading ವಾಹನ ಸವಾರರೇ ಗಮನಿಸಿ : ಇಂದಿನಿಂದ ಹೆದ್ದಾರಿಗಳಲ್ಲಿ 130 ಕಿ.ಮೀ. ವೇಗ ಮೀರಿದರೆ ಕೇಸ್ ಗ್ಯಾರಂಟಿ