ಆ.27ರಂದೇ ಕೆಎಎಸ್ ಪರೀಕ್ಷೆ : ಹಠಕ್ಕೆ ಬಿದ್ದ ಸರ್ಕಾರ

ಬೆಂಗಳೂರು,ಆ.25- ಕರ್ನಾಟಕ ಗೆಜಿಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ನಿಗದಿಯಾಗಿರುವ ಪರೀಕ್ಷೆಯ ವಿಚಾರದಲ್ಲಿ ಭಾರೀ ಚರ್ಚೆಗಳು ನಡೆಯುತ್ತಿದ್ದು, ಪ್ರತಿಭಟನೆಗಳಿಗೆ ಜಗ್ಗದೆ ಆ.27ರಂದೇ ಪ್ರಿಲಿಮ್ಸ್ ಪರೀಕ್ಷೆ ನಡೆಸುವುದಾಗಿ ಕೆಪಿಎಸ್ಸಿ ಹಾಗೂ ಸರ್ಕಾರ ಹಠಕ್ಕೆ ಬಿದ್ದಿವೆ. ನಗರದ ಫ್ರೀಡಂಪಾರ್ಕ್ನಲ್ಲಿ ಪ್ರತಿಭಟನೆ ನಡೆಸಿದ ಕೆಲವರು ಕೆಎಎಸ್ ಪರೀಕ್ಷೆಗೆ ಪೂರ್ವ ತಯಾರಿ ಮಾಡಿಕೊಳ್ಳಲು ಕಾಲಾವಕಾಶ ನೀಡಬೇಕು. ಕನಿಷ್ಠ ಮೂರು ತಿಂಗಳ ಕಾಲ ಪರೀಕ್ಷೆಯನ್ನು ಮುಂದೂಡಬೇಕೆಂದು ಪಟ್ಟು ಹಿಡಿದಿದ್ದಾರೆ. ಪ್ರತಿಭಟನೆಯ ಜೊತೆಗೆ ರಾಜ್ಯ ಸರ್ಕಾರದ ಸಚಿವರು, ಅಧಿಕಾರಿಗಳಿಗೆ ನಿರಂತರವಾಗಿ ಕರೆ ಮಾಡಿ ವಾಟ್ಸಪ್ ಸಂದೇಶಗಳನ್ನು ಕರೆಸಿ ಒತ್ತಡ … Continue reading ಆ.27ರಂದೇ ಕೆಎಎಸ್ ಪರೀಕ್ಷೆ : ಹಠಕ್ಕೆ ಬಿದ್ದ ಸರ್ಕಾರ