2 ತಿಂಗಳೊಳಗಾಗಿ ಕೆಎಎಸ್ ಪೂರ್ವಭಾವಿ ಮರು ಪರೀಕ್ಷೆ

ಬೆಂಗಳೂರು,ಸೆ.2- ಕೆಪಿಎಸ್ಸಿ ಪರೀಕ್ಷೆ ಕುರಿತಂತೆ ಸೃಷ್ಟಿಯಾಗಿದ್ದ ತೀವ್ರ ವಿವಾದಗಳಿಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು ತಿಂಗಳೊಳಗಾಗಿ ಕೆಎಎಸ್ನ ಪೂರ್ವಭಾವಿ ಮರುಪರೀಕ್ಷೆ ನಡೆಸುವುದಾಗಿ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಅವರು, ಗೆಜೆಟೆಡ್ ಪ್ರೊಬೆಷನರ್ರಸ ಹುದ್ದೆಗಳ ನೇಮಕಾತಿಗೆ ಕೆಪಿಎಸ್ಸಿ ನಡೆಸಿದ ಪರೀಕ್ಷೆಯಲ್ಲಿನ ಪ್ರಶ್ನೆಪತ್ರಿಕೆಗಳಲ್ಲಿ ಕನ್ನಡಕ್ಕೆ ಸಂಬಂಧಪಟ್ಟಂತೆ ಅಸಮರ್ಪಕ ಭಾಷಾಂತರ ಕಂಡುಬಂದಿದೆ ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ ನಾನು ಕೆಪಿಎಸ್ಸಿಗೆ ಸೂಚನೆ ನೀಡಿದ್ದು, ಎರಡು ತಿಂಗಳೊಳಗಾಗಿ ಮರುಪರೀಕ್ಷೆ ನಡೆಸುವಂತೆ ಸೂಚಿಸಿದ್ದೇನೆ. ಪರೀಕ್ಷಾ ಲೋಪಗಳಿಗೆ ಕಾರಣರಾದವರನ್ನು ಕರ್ತವ್ಯದಿಂದ ಮುಕ್ತಗೊಳಿಸಲಾಗಿದೆ. ಮುಂದಿನ ಪರೀಕ್ಷೆಯನ್ನು ಜವಾಬ್ದಾರಿಯುತವಾಗಿ … Continue reading 2 ತಿಂಗಳೊಳಗಾಗಿ ಕೆಎಎಸ್ ಪೂರ್ವಭಾವಿ ಮರು ಪರೀಕ್ಷೆ