ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡಲ್ಲ : ಫಾರೂಕ್ ಅಬ್ದುಲ್ಲಾ

ಶ್ರೀನಗರ, ಅ.22– ಕಾಶೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ ಎಂದು ನ್ಯಾಶನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ತಿಳಿಸಿದ್ದಾರೆ. ಜಮು ಮತ್ತು ಕಾಶೀರದ ಗಂದರ್ಬಾಲ್ನ ಗಗಾಂಗೀರ್ನಲ್ಲಿ ನಡೆದ ಉಗ್ರರ ದಾಳಿ ಬಳಿಕ ಅವರು ಈ ಹೇಳಿಕೆ ನೀಡಿದ್ದಾರೆ. ನಿಜವಾಗಿಯೂ ಪಾಕಿಸ್ತಾನವು ಭಾರತದ ಸ್ನೇಹ ಬಯಸಿದರೆ ಈ ಉಗ್ರ ಕತ್ಯಗಳನ್ನು ನಿಲ್ಲಿಸಬೇಕು, ಜಮುವನ್ನು ಪಾಕಿಸ್ತಾನವಾಗಲು ನಾವು ಎಂದಿಗೂ ಬಿಡು ವುದಿಲ್ಲ ಎಂದು ಗುಡುಗಿದ್ದಾರೆ. ಜಮು ಮತ್ತು ಕಾಶೀರದ ಗಂದರ್ಬಾಲ್ ಜಿಲ್ಲೆಯ ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುರಂಗ ನಿರ್ಮಾಣ ಸ್ಥಳದಲ್ಲಿ ನಿನ್ನೆ ಸಂಜೆ … Continue reading ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡಲ್ಲ : ಫಾರೂಕ್ ಅಬ್ದುಲ್ಲಾ