ರಾಮಮಂದಿರಕ್ಕೆ ಭೇಟಿ ನೀಡಿದ ಕೇರಳ ರಾಜ್ಯಪಾಲ ಆರಿಫ್‌ ಮೊಹಮದ್‌

ಅಯೋಧ್ಯೆ,ಮೇ.9- ಕೇರಳ ರಾಜ್ಯಪಾಲ ಆರಿಫ್‌ ಮೊಹಮದ್‌ ಖಾನ್‌ ಅವರು ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿ ದೇವರಿಗೆ ನಮಿಸಿದರು.ಕೇರಳ ರಾಜಭವನದ ಎಕ್ಸ್ ನಲ್ಲಿನ ಪೋಸ್ಟ್‌ನಲ್ಲಿ ರಾಜ್ಯಪಾಲರು ರಾಮ ಮಂದಿರಕ್ಕೆ ಭೇಟಿ ನೀಡಿ ದರ್ಶನ ಪಡೆದ ಬಗ್ಗೆ ಮಾಹಿತಿ ನೀಡಲಾಗಿದೆ. ಜನವರಿಯಲ್ಲಿ ಎರಡು ಬಾರಿ ಅಯೋಧ್ಯೆಗೆ ಬಂದ್ದೆಿ. ಅಂದಿನ ಭಾವನೆ ಇಂದಿಗೂ ಹಾಗೆಯೇ ಇದೆ. ನಾನು ಅಯೋಧ್ಯೆಗೆ ಹಲವು ಬಾರಿ ಬಂದಿದ್ದೇನೆ. ಇದು ನಮಗೆ ಸಂತೋಷದ ವಿಷಯವಲ್ಲ, ಬದಲಾಗಿ ಹೆಮೆಯ ವಿಷಯವಾಗಿದೆ. ಅಯೋಧ್ಯೆ ಮತ್ತು ಶ್ರೀರಾಮನನ್ನು ಪೂಜಿಸುತ್ತಿದ್ದೇನೆ ಎಂದು … Continue reading ರಾಮಮಂದಿರಕ್ಕೆ ಭೇಟಿ ನೀಡಿದ ಕೇರಳ ರಾಜ್ಯಪಾಲ ಆರಿಫ್‌ ಮೊಹಮದ್‌