Sunday, May 19, 2024
Homeರಾಷ್ಟ್ರೀಯಕಟ್ಟಡದಿಂದ ಜಿಗಿದು ಆತಹತ್ಯೆ ಮಾಡಿಕೊಂಡ ಎನ್‌ಐಟಿ ವಿದ್ಯಾರ್ಥಿ

ಕಟ್ಟಡದಿಂದ ಜಿಗಿದು ಆತಹತ್ಯೆ ಮಾಡಿಕೊಂಡ ಎನ್‌ಐಟಿ ವಿದ್ಯಾರ್ಥಿ

ಕೋಝಿಕ್ಕೋಡ್‌, ಮೇ 6 (ಪಿಟಿಐ) : ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯ ವಿದ್ಯಾರ್ಥಿಯೊಬ್ಬ ಉತ್ತರ ಕೇರಳ ಜಿಲ್ಲೆಯ ವಿವಿ ಕ್ಯಾಂಪಸ್‌‍ನೊಳಗಿನ ಕಟ್ಟಡದಿಂದ ಜಿಗಿದು ಆತಹತ್ಯೆ ಮಾಡಿಕೊಂಡಿದ್ದಾನೆ.

ಮೃತರನ್ನು ಯೋಗೇಶ್ವರ್‌ ನಾಥ್‌ ಎಂದು ಗುರುತಿಸಲಾಗಿದ್ದು, ಇವರು ಕೇರಳದ ಹೊರಗಿನವರು ಎಂದು ಕುನ್ನಮಂಗಲಂ ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕವಾಗಿ, ಇದು ಆತಹತ್ಯೆಯ ಪ್ರಕರಣವಾಗಿದೆ. ಅವರು ಕಟ್ಟಡದಿಂದ ಜಿಗಿದ ನಂತರ ಶವವಾಗಿ ಪತ್ತೆಯಾಗಿದ್ದಾರೆ.

ಅವರು ಇಂದು ಬೆಳಿಗ್ಗೆ 5.30 ರ ಸುಮಾರಿಗೆ ಕಟ್ಟಡದಿಂದ ಜಿಗಿದು ಆತಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್‌‍ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವಿವರವಾದ ತನಿಖೆಯ ನಂತರವೇ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಬಹುದು ಎಂದು ಅಧಿಕಾರಿ ತಿಳಿಸಿದ್ದಾರೆ.

RELATED ARTICLES

Latest News