ಜಮ್ಮು ಮತ್ತು ಕಾಶ್ಮೀರದ ರಾಜತ್ವ ಕಿತ್ತುಕೊಂಡವರಿಗೆ ಪಾಠ ಕಲಿಸಿ : ಖರ್ಗೆ

ನವದೆಹಲಿ, ಅ. 1 (ಪಿಟಿಐ) – ಕಾಶೀರದಲ್ಲಿ ನಡೆಯುತ್ತಿರುವ ಮೂರನೇ ಮತ್ತು ಅಂತಿಮ ಹಂತದ ವಿಧಾನಸಭಾ ಚುನಾವಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಬೇಕು ಮತ್ತು ನಿಮ್ಮಿಂದ ರಾಜತ್ವ ಕಿತ್ತುಕೊಂಡವರಿಗೆ ಪಾಠ ಕಲಿಸಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದ್ದಾರೆ. ಎಕ್‌್ಸನಲ್ಲಿನ ಪೋಸ್ಟ್‌ನಲ್ಲಿ ಖರ್ಗೆ ಅವರು, ಜಮು ಮತ್ತು ಕಾಶೀರ ಚುನಾವಣೆಯ ಮೂರನೇ ಹಂತದ ಮತದಾನ ಪ್ರಾರಂಭವಾಗುತ್ತಿದ್ದಂತೆ, ಈ 40 ಅಸೆಂಬ್ಲಿ ಸ್ಥಾನಗಳಲ್ಲಿ ಜನರು ತಮ ಪ್ರಜಾಸತ್ತಾತಕ ಹಕ್ಕುಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ … Continue reading ಜಮ್ಮು ಮತ್ತು ಕಾಶ್ಮೀರದ ರಾಜತ್ವ ಕಿತ್ತುಕೊಂಡವರಿಗೆ ಪಾಠ ಕಲಿಸಿ : ಖರ್ಗೆ