ಕೋಲ್ಕತ್ತಾ ವೈದ್ಯೆ ಪ್ರಕರಣ : ಸುಪ್ರೀಂಗೆ ವರದಿ ಸಲ್ಲಿಸಿದ ಸಿಬಿಐ

ನವದೆಹಲಿ,ಆ.22- ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ತರಬೇತಿ ನಿರತ ವೈದ್ಯೆಯ ಮೇಲೆ ನಡೆದ ಅಮಾನುಷ ಘಟನೆಯನ್ನು ತಿರುಚಲಾಗಿದೆ ಎಂದು ಸುಪ್ರೆಂ ಕೋರ್ಟ್‌ಗೆ ಸಲ್ಲಿಸಿರುವ ಸ್ಥಿತಿಗತಿ ವರದಿಯಲ್ಲಿ ಸಿಬಿಐ ಉಲ್ಲೇಖಿಸಿದೆ. ಈ ಅಮಾನುಷ ಪ್ರಕರಣವನ್ನು ಮುಚ್ಚಿಹಾಕುವ ಯತ್ನ ನಡೆದಿದೆ. ಅಂತಿಮ ಸಂಸ್ಕಾರದ ನಂತರ ಎಫ್‌ಐಆರ್‌ ದಾಖಲಿಸಲಾಗಿದೆ. ಅಲ್ಲದೇ, ಈ ಸಂಪೂರ್ಣ ವಿಚಾರದಲ್ಲಿ ಆಸ್ಪತ್ರೆ ಆಡಳಿತದ ಧೋರಣೆ ಉದಾಸೀನವಾಗಿದೆ ಎಂದು ಸುಪ್ರೆಂ ಕೋರ್ಟ್‌ಗೆ ಸಲ್ಲಿಸಿರುವ ಸ್ಥಿತಿ ವರದಿಯಲ್ಲಿ ಸಿಬಿಐ ಹೇಳಿದೆ. ಘಟನೆಯ ಬಗ್ಗೆ ಸಂತ್ರಸ್ತೆಯ ಕುಟುಂಬಕ್ಕೆ ತಡವಾಗಿ ಮಾಹಿತಿ ನೀಡಲಾಗಿದೆ. ಆತಹತ್ಯೆಯ … Continue reading ಕೋಲ್ಕತ್ತಾ ವೈದ್ಯೆ ಪ್ರಕರಣ : ಸುಪ್ರೀಂಗೆ ವರದಿ ಸಲ್ಲಿಸಿದ ಸಿಬಿಐ