ಕೆಎಸ್‌‍ಆರ್‌ಟಿಸಿ ಬಸ್‌‍ ಪಲ್ಟಿಯಾಗಿ ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಂಭೀರ ಗಾಯ

ಮಂಡ್ಯ, ಸೆ.30– ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಕ್ಯಾಂಟರ್‌ಗೆ ಡಿಕ್ಕಿಯಾಗಿ ಕೆಎಸ್‌‍ಆರ್‌ಟಿಸಿ ಬಸ್‌‍ ಪಲ್ಟಿಯಾದ ಪರಿಣಾಮ ಬಸ್‌‍ನಲ್ಲಿದ್ದ ವಿದ್ಯಾರ್ಥಿಗಳು ಸೇರಿದಂತೆ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ಇಲ್ಲಿ ನಡೆದಿದೆ. ಮಂಡ್ಯದ ಉಮಡಹಳ್ಳಿ ಗೇಟ್‌ ಬಳಿ ಹೆದ್ದಾರಿಯಿಂದ ಸರ್ವಿಸ್‌‍ ರಸ್ತೆಗೆ ಬಸ್‌‍ ತಿರುವು ಪಡೆದುಕೊಳ್ಳುವಾಗ ರಸ್ತೆ ಬದಿ ನಿಂತಿದ್ದ ಕ್ಯಾಂಟರ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಬಸ್‌‍ ಚಾಲಕ ಪ್ರಯತ್ನಿಸಿದ್ದು, ಆದರೆ ನಿಯಂತ್ರಣಕ್ಕೆ ಬಾರದೆ ಬಸ್‌‍ ಪಲ್ಟಿಯಾಗಿದೆ. ಪಕ್ಕದಲ್ಲೇ ಸಂಚರಿಸುತ್ತಿದ್ದ ಬೈಕ್‌ ಸವಾರನೊಬ್ಬ ಕೂದಲೆಳೆ ಅಂತರದಲ್ಲಿ ಜೀವ … Continue reading ಕೆಎಸ್‌‍ಆರ್‌ಟಿಸಿ ಬಸ್‌‍ ಪಲ್ಟಿಯಾಗಿ ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಂಭೀರ ಗಾಯ