ಬಸ್‌‍ ಸೋರದಿದ್ದರೂ ಕೊಡೆ ಹಿಡಿದು ವಿಡಿಯೋ ಮಾಡಿದ್ದ ಚಾಲಕ-ನಿರ್ವಾಹಕಿ ಅಮಾನತು

ಹುಬ್ಬಳ್ಳಿ, ಮೇ 25- ಮೋಜಿಗಾಗಿ ಮಾಡಿದ ವಿಡಿಯೋ ಚಾಲಕ ಹಾಗೂ ನಿರ್ವಾಹಕರ ಸೇವೆಗೆ ಕುತ್ತು ತಂದೊಡ್ಡಿದೆ. ಬಸ್‌‍ ಮೇಲ್ಛಾವಣಿ ಸೋರದಿದ್ದರೂ ಕೊಡೆ ಹಿಡಿದು ಬಸ್‌‍ ಚಾಲನೆ ಮಾಡಿದ ವಾಯವ್ಯ ಸಾರಿಗೆ ಸಂಸ್ಥೆಯ ಚಾಲಕ ಹಾಗೂ ಅದನ್ನು ಚಿತ್ರೀಕರಣ ಮಾಡಿದ ನಿರ್ವಾಹಕಿಯನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಗ್‌ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಅವರು, ಚಾಲಕ ಹನುಮಂತ ಕಿಲ್ಲೇದಾರ ಹಾಗೂ ನಿರ್ವಾಹಕಿ ಎಚ್‌.ಅನಿತಾ ಅವರನ್ನು … Continue reading ಬಸ್‌‍ ಸೋರದಿದ್ದರೂ ಕೊಡೆ ಹಿಡಿದು ವಿಡಿಯೋ ಮಾಡಿದ್ದ ಚಾಲಕ-ನಿರ್ವಾಹಕಿ ಅಮಾನತು