ಸೀಮಿತ ಅವಧಿಯ ಪರಿಷ್ಕೃತ ವೇತನ ನಿಗದಿಗೆ ಕೆಎಸ್‌‍ಆರ್‌ಟಿಸಿ ಅಸ್ತು

ಬೆಂಗಳೂರು,ಜೂ.28– ಕಳೆದ 2020ರ ಜನವರಿ 1ರಿಂದ 2023ರ ಫೆ.28ರವರೆಗಿನ ಅವಧಿಯಲ್ಲಿ ಸೇವಾ ವಿಮುಕ್ತಿ ಹೊಂದಿದ ಅಧಿಕಾರಿ ಮತ್ತು ನೌಕರರಿಗೆ ಉಪದಾನ ಹಾಗೂ ನಿವೃತ್ತಿ ಗಳಿಕೆ ನಗದೀಕರಣ ಪಾವತಿ ಮಾಡಲು ರಾಜ್ಯ ರಸ್ತೆ ಸಾರಿಗೆ ನಿಗಮ ನಿರ್ಧರಿಸಿದೆ. ಈ ಅವಧಿಯನ್ನು ನೋಷನಲ್‌ ಆಗಿ ಪರಿಗಣಿಸಿ ವೇತನ ನಿಗದಿಪಡಿಸಿ ಅಂತಿಮ ಆರ್ಥಿಕ ಸೌಲಭ್ಯಗಳನ್ನು ಪಾವತಿ ಮಾಡಲು ಕೆಎಸ್‌‍ಆರ್‌ಟಿಸಿ ನಿರ್ಧರಿಸಿದೆ. ನಿಗದಿಪಡಿಸಿದ ವೇತನವನ್ನು ಅಧಿಕಾರಿ ಮತ್ತು ಅಂತಿಮ ದಿನಾಂಕದಿಂದ ಪಡೆಯುತ್ತಿದ್ದ ಮೂಲ ವೇತನವನ್ನು ಪರಿಗಣಿಸಿ ಅಂತಿಮ ಆರ್ಥಿಕ ಸೌಲಭ್ಯಗಳಾದ ಉಪದಾನ ಮತ್ತು … Continue reading ಸೀಮಿತ ಅವಧಿಯ ಪರಿಷ್ಕೃತ ವೇತನ ನಿಗದಿಗೆ ಕೆಎಸ್‌‍ಆರ್‌ಟಿಸಿ ಅಸ್ತು