ಬಹುನಿರೀಕ್ಷಿತ ಎತ್ತಿನಹೊಳೆ ಯೋಜನೆಗೆ ಚಾಲನೆ, ಮನೆಮಾಡಿದ ಸಂಭ್ರಮ

ಬೆಂಗಳೂರು,ಸೆ.6- ಬಯಲುಸೀಮೆ ಜನತೆಯ ನೀರಿನ ದಾಹ ನೀಗಿಸುವ ಉದ್ದೇಶದಿಂದ ನಿರ್ಮಿಸಿರುವ ಬಹುನಿರೀಕ್ಷಿತ ಎತ್ತಿನಹೊಳೆ ಯೋಜನೆಗೆ ಗೌರಿ ಹಬ್ಬದ ದಿನವಾದ ಇಂದು ಚಾಲನೆ ನೀಡಲಾಯಿತು. ಸಿಎಂ ಸಿದ್ದರಾಮಯ್ಯ, ಜಲಸಂಪನೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಎನ್.ರಾಜಣ್ಣ, ಪರಮೇಶ್ವರ್, ಎಂ.ಬಿ.ಪಾಟೀಲ್, ಸಂಸದ ಶ್ರೇಯಸ್ ಪಟೇಲ್, ಶಾಸಕರು ಮತ್ತಿತರರು ಈ ಐತಿಹಾಸಿಕ ಘಳಿಗೆಗೆ ಸಾಕ್ಷಿಯಾದರು. ವಿತರಣಾ ತೊಟ್ಟಿ 4ರ ದೊಡ್ಡನಾಗರ ಬಳಿ ಮೊದಲು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಸೇರಿದಂತೆ ಮತ್ತಿತರರು ಗುಂಡಿ ಒತ್ತುವ ಮೂಲಕ ಯೋಜನೆಗೆ ಚಾಲನೆ ಕೊಟ್ಟರು. ನಂತರ … Continue reading ಬಹುನಿರೀಕ್ಷಿತ ಎತ್ತಿನಹೊಳೆ ಯೋಜನೆಗೆ ಚಾಲನೆ, ಮನೆಮಾಡಿದ ಸಂಭ್ರಮ