ಮೋದಿಗೆ ಮತ್ತಷ್ಟು ಹತ್ತಿರವಾದ ಕುಮಾರಸ್ವಾಮಿ, ಬಿಜೆಪಿಯಲ್ಲಿ ಕೆಲವರಿಗೆ ಉರಿ ಉರಿ

ಬೆಂಗಳೂರು,ಜೂ.15- ಲೋಕಸಭೆ ಚುನಾವಣೆ ನಡೆದು ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಕೇಂದ್ರದ ನರೇಂದ್ರಮೋದಿ ಸಂಪುಟದಲ್ಲಿ ಸಚಿವರಾಗಿರುವ ಹೆಚ್‌‍.ಡಿ.ಕುಮಾರಸ್ವಾಮಿಗೆ ಹೆಚ್ಚಿನ ಮನ್ನಣೆ ಸಿಗುತ್ತಿರುವುದು ಒಂದು ಬಣದಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಕೇಂದ್ರದಲ್ಲಿ ಕೃಷಿ ಖಾತೆಯನ್ನು ನಿರೀಕ್ಷೆ ಮಾಡಿದ್ದ ಕುಮಾರಸ್ವಾಮಿಗೆ ಸ್ವತಃ ಅವರೇ ಶಾಕ್‌ ಆಗುವಂತೆ ಭಾರೀ ಕೈಗಾರಿಕೆ ಖಾತೆಯನ್ನು ನೀಡಲಾಗಿತ್ತು. ಪ್ರಮಾಣ ವಚನ ಸ್ವೀಕರಿಸುವ ವೇಳೆ ಎನ್‌ಡಿಎ ಮೈತ್ರಿ ಪಕ್ಷಗಳ ಪೈಕಿ ಹೆಚ್‌ಡಿಕೆ ಮೊದಲನೇಯವರಾಗಿ ಸ್ವೀಕಾರ ಮಾಡಿದ್ದರು. ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಜೆಡಿಎಸ್‌‍ ಜತೆಗಿನ ಮೈತ್ರಿಯಿದ … Continue reading ಮೋದಿಗೆ ಮತ್ತಷ್ಟು ಹತ್ತಿರವಾದ ಕುಮಾರಸ್ವಾಮಿ, ಬಿಜೆಪಿಯಲ್ಲಿ ಕೆಲವರಿಗೆ ಉರಿ ಉರಿ