ಮಾನವ ಸರಪಳಿ ನೆಪದಲ್ಲಿ ಬಿಟ್ಟಿ ಪ್ರಚಾರ ಗಿಟ್ಟಿಸಿದ ಸಿದ್ದರಾಮಯ್ಯ ಸರ್ಕಾರಕ್ಕೆ ಹೆಚ್ಡಿಕೆ ತರಾಟೆ

ಬೆಂಗಳೂರು,ಸೆ.16– ಮಾನವ ಸರಪಳಿ ನೆಪದಲ್ಲಿ ಪುಕ್ಕಟೆ ಪ್ರಚಾರ ಗಿಟ್ಟಿಸಿದ ರಾಜ್ಯ ಕಾಂಗ್ರೆಸ್‌‍ ಸರ್ಕಾರವನ್ನು ಕೇಂದ್ರದ ಭಾರಿ ಕೈಗಾರಿಕೆ ಹಾಗೂ ಉಕ್ಕು ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸರಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ ಕಾಳಜಿಯೇ ಇಲ್ಲ. ಇದ್ದರೆ ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ ಎಂದು ಆಗ್ರಹಿಸಿದ್ದಾರೆ.ಅಧಿಕಾರಕ್ಕೆ ಬಂದಾಗಿನಿಂದಲೂ ಪ್ರಜಾಪ್ರಭುತ್ವದ ಸರಪಳಿಯ ತಳ ಮಟ್ಟದ ಆಧಾರಸ್ತಂಭಗಳಾದ ಜಿಲ್ಲಾ, ತಾಲೂಕು ಪಂಚಾಯತಿ ಮತ್ತು ಬಿಬಿ ಎಂಪಿ ಚುನಾವಣೆ … Continue reading ಮಾನವ ಸರಪಳಿ ನೆಪದಲ್ಲಿ ಬಿಟ್ಟಿ ಪ್ರಚಾರ ಗಿಟ್ಟಿಸಿದ ಸಿದ್ದರಾಮಯ್ಯ ಸರ್ಕಾರಕ್ಕೆ ಹೆಚ್ಡಿಕೆ ತರಾಟೆ