ಕೇಂದ್ರದ ಅಧೀನದಲ್ಲಿರುವ ಸಾರ್ವಜನಿಕ ಉದ್ದಿಮೆಗಳ ಪುನಶ್ಚೇತನಕ್ಕೆ ಕಾರ್ಯಯೋಜನೆ : ಹೆಚ್ಡಿಕೆ

ಬೆಂಗಳೂರು,ಜು.28- ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸಾರ್ವಜನಿಕ ಉದ್ದಿಮೆಗಳನ್ನು ಪುನಶ್ಚೇತನಗೊಳಿಸಲು ಕಾರ್ಯಯೋಜನೆ ರೂಪಿಸಲಾಗುತ್ತಿದ್ದು, ಬಂಡವಾಳ ಹಿಂತೆಗೆತ ಎಂಬ ನಿರ್ಧಾರವನ್ನು ಹಿಂಪಡೆದು ಮರು ಹೂಡಿಕೆ ಎಂಬ ಪರಿಸ್ಥಿತಿ ನಿರ್ಮಾಣವಾಗಬೇಕಿದೆ. ಇದಕ್ಕಾಗಿ ಸತತ ಪ್ರಯತ್ನ ನಡೆಸಲಾಗುತ್ತಿದೆ ಎಂದು ಕೇಂದ್ರ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಕೇಂದ್ರ ಸರ್ಕಾರ ಬಂಡವಾಳ ಹಿಂತೆಗೆತ ಎಂಬ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಹಳಷ್ಟು ಕಂಪನಿಗಳು ಮುಚ್ಚಿ ಹೋಗಿವೆ. ಎಚ್‌ಎಂಟಿ ಒಂದು ಕಾಲದಲ್ಲಿ ಕೈಗಡಿಯಾರದ ಮಾರುಕಟ್ಟೆಯ ಶೇ.90 ರಷ್ಟು … Continue reading ಕೇಂದ್ರದ ಅಧೀನದಲ್ಲಿರುವ ಸಾರ್ವಜನಿಕ ಉದ್ದಿಮೆಗಳ ಪುನಶ್ಚೇತನಕ್ಕೆ ಕಾರ್ಯಯೋಜನೆ : ಹೆಚ್ಡಿಕೆ