ಕಳೆದ ಬಾರಿ ರಾಜ್ಯದಲ್ಲಿ ಕಣಕ್ಕಿಳಿದು ಠೇವಣಿ ಕಳೆದುಕೊಂಡವರೆಷ್ಟು..?

ಬೆಂಗಳೂರು,ಮಾ.29- ರಾಜ್ಯದಲ್ಲಿ ಲೋಕಸಮರದ ಅಖಾಡ ರಂಗೇರುತ್ತಿದೆ. ಈಗಾಗಲೇ ಮೈತ್ರಿ ಪಕ್ಷ ಬಿಜೆಪಿ-ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷ ಲೋಕಸಮರದ ಗೆಲುವಿಗಾಗಿ ತಮ್ಮದೇ ರಣತಂತ್ರ ರೂಪಿಸುತ್ತಿವೆ. ಕಳೆದ 2019ರ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 478 ಅಭ್ಯರ್ಥಿಗಳು ಕಣಕ್ಕಿಳಿದಿದ್ದರು. ಆದರೆ ಇದರಲ್ಲಿ ಬಹುತೇಕರು ಠೇವಣಿ ಕಳೆದುಕೊಂಡಿದ್ದೇ ಹೆಚ್ಚು. ಲೋಕಸಭೆ ಚುನಾವಣೆಗೆ ಎಲ್ಲಾ ಪಕ್ಷಗಳು ತಮ್ಮ ಅಭ್ಯರ್ಥಿಗಳ ಘೋಷಣೆಯ ಪ್ರಕ್ರಿಯೆಯಲ್ಲಿ ತೊಡಗಿವೆ. ರಾಜ್ಯದಲ್ಲೂ 28 ಕ್ಷೇತ್ರಗಳಲ್ಲಿ ಲೋಕ ಸಮರದ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಬಾರಿಯೂ ರಾಜ್ಯದಲ್ಲಿ ದ್ವಿಪಕ್ಷೀಯ ಹೋರಾಟ ಗೋಚರಿಸಿದೆ. … Continue reading ಕಳೆದ ಬಾರಿ ರಾಜ್ಯದಲ್ಲಿ ಕಣಕ್ಕಿಳಿದು ಠೇವಣಿ ಕಳೆದುಕೊಂಡವರೆಷ್ಟು..?