ನೈತಿಕತೆಯ ಪಾಠ ಮಾಡುವ ಬಿಜೆಪಿಯ ನಾಯಕರು ಮೊದಲು ರಾಜೀನಾಮೆ ನೀಡಲಿ : ಪ್ರಿಯಾಂಕ ಖರ್ಗೆ

ಬೆಂಗಳೂರು,ಅ.3- ನೈತಿಕತೆಯ ಪಾಠ ಮಾಡಿದ ಬಿಜೆಪಿಯ ನಾಯಕರು ಮೊದಲು ತಮ ತಪ್ಪುಗಳಿಗಾಗಿ ರಾಜೀನಾಮೆ ನೀಡಲಿ. ನಂತರ ಬೇರೆಯವರ ಬಗ್ಗೆ ಮಾತನಾಡಲಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ ಖರ್ಗೆ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯನವರ ರಾಜೀನಾಮೆ ಕೇಳುವ ವಿರೋಧಪಕ್ಷದ ನಾಯಕ ಆರ್‌.ಅಶೋಕ್‌ರವರ ಭೂಹಗರಣದ ಬಗ್ಗೆ ನಿನ್ನೆ ದಾಖಲಾತಿ ಕೇಳಿದ ಹಗರಣವನ್ನು ಬಯಲು ಮಾಡಿದ್ದೇವೆ. ಈವರೆಗೂ ನೈತಿಕತೆಯ ಪಾಠ ಮಾಡುತ್ತಿದ್ದ ಆರ್‌.ಅಶೋಕ್‌ ಮೊದಲು ತಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದರು. … Continue reading ನೈತಿಕತೆಯ ಪಾಠ ಮಾಡುವ ಬಿಜೆಪಿಯ ನಾಯಕರು ಮೊದಲು ರಾಜೀನಾಮೆ ನೀಡಲಿ : ಪ್ರಿಯಾಂಕ ಖರ್ಗೆ