ಸದನ ಕೋಲಾಹಲ : ಸರ್ಕಾರ ರಾಜೀನಾಮೆಗೆ ವಿಪಕ್ಷ ಪಟ್ಟು

ಬೆಂಗಳೂರು,ಫೆ.28- ವಿಧಾನಸೌಧದಲ್ಲಿ ನಿನ್ನೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎಂಬ ವಿಚಾರ ವಿಧಾನಸಭೆಯಲ್ಲಿಂದು ಕಾವೇರಿದ ಚರ್ಚೆಗೆ ಗ್ರಾಸವಾಗಿದ್ದಲ್ಲದೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ರಣಾಂಗಣವನ್ನೇ ನಿರ್ಮಿಸಿತ್ತು. ಹಲವು ಬಾರಿ ಗದ್ದಲಗಳಾಗಿ 2 ಬಾರಿ ಕಲಾಪ ಮುಂದೂಡ ಬೇಕಾಯಿತು. ಘಟನೆಯ ನೈತಿಕ ಹೊಣೆ ಹೊತ್ತು ಸರ್ಕಾರ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಧರಣಿ ನಡೆಸಿದೆ. ಘಟನೆ ಕುರಿತು ಬೆಳಿಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್.ಅಶೋಕ್ ವಿಷಯ ಪ್ರಸ್ತಾಪಿಸಿ, ಚರ್ಚೆಗೆ ಅವಕಾಶ ಕೇಳಿದರು. ಈ ಹಂತದಲ್ಲಿ ಬಿಜೆಪಿ … Continue reading ಸದನ ಕೋಲಾಹಲ : ಸರ್ಕಾರ ರಾಜೀನಾಮೆಗೆ ವಿಪಕ್ಷ ಪಟ್ಟು