ನನ್ನ ಪ್ರಶ್ನೆಗಳಿಗೆ ಚಂದ್ರಶೇಖರ್ ಉತ್ತರಿಸಲಿ : ಎಚ್ಡಿಕೆ ಗರಂ

ಬೆಂಗಳೂರು,ಸೆ.29- ಐಪಿಎಸ್ ಅಧಿಕಾರಿ ಚಂದ್ರ ಶೇಖರ್ ಒಬ್ಬ ಬ್ಲ್ಯಾಕ್ ಮೇಲರ್, ಕ್ರಿಮಿನಲ್ ಎಂದು ಮತ್ತೆ ಆರೋಪಿಸಿದ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, ನಾನು ಕೇಳಿರುವ ಪ್ರಶ್ನೆಗಳಿಗೆ ಈ ಅಧಿಕಾರಿ ಉತ್ತರ ನೀಡಲಿ ಎಂದು ಒತ್ತಾಯಿಸಿದ್ದಾರೆ. ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಈ ಅಧಿಕಾರಿ ತನ್ನ ಸಹೋದ್ಯೊ ೕಗಿಗಳಿಗೆ ಬರೆದಿರುವ ಪತ್ರವನ್ನು ಚೆನ್ನಾಗಿ ತಯಾರು ಮಾಡಿದ್ದಾರೆ. ಆ ಪತ್ರವನ್ನು ಯಾರು? ಎಲ್ಲಿ? ತಯಾರು ಮಾಡಿಕೊಟ್ಟರು ಎನ್ನುವುದು ನನಗೂ ಚೆನ್ನಾಗಿ ಗೊತ್ತಿದೆ. … Continue reading ನನ್ನ ಪ್ರಶ್ನೆಗಳಿಗೆ ಚಂದ್ರಶೇಖರ್ ಉತ್ತರಿಸಲಿ : ಎಚ್ಡಿಕೆ ಗರಂ