ಶಿವಣ್ಣನ ಚಿತ್ರಗಳಿಗೆ ನಿರ್ಬಂಧ ಹೇರುವಂತೆ ಚುನಾವಣಾ ಆಯೋಗಕ್ಕೆ ಪತ್ರ

ಬೆಂಗಳೂರು,ಮಾ.22- ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಪ್ರಚಾರ ನಡೆಸುತ್ತಿರುವ ಖ್ಯಾತ ನಟ ಶಿವರಾಜ್‍ಕುಮಾರ್ ಅಭಿನಯದ ಚಲನಚಿತ್ರಗಳು, ಜಾಹಿರಾತು, ಚಿತ್ರಗಳು ಹಾಗೂ ಫಲಕಗಳನ್ನು ಪ್ರದರ್ಶಿಸದಂತೆ ನಿರ್ಬಂಧ ಹಾಕಬೇಕೆಂದು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ರಾಜ್ಯ ಹಿಂದುಳಿದ ವರ್ಗಗಳ ಬಿಜೆಪಿ ಮೋರ್ಚಾದ ರಾಜ್ಯಾಧ್ಯಕ್ಷ ಆರ್.ರಘು(ಕೌಟಿಲ್ಯ) ಅವರು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್‍ಕುಮಾರ್ ಮೀನಾ ಅವರಿಗೆ ಪತ್ರ ಬರೆದಿದ್ದಾರೆ.ಲೋಕಸಭಾ ಚುನಾವಣೆ ಮುಗಿಯುವವರೆಗೆ ನೀತಿ ಸಂಹಿತೆ ಹಿನ್ನಲೆಯಲ್ಲಿ ಸಿನಿಮಾ ಮಂದಿರಗಳು, ಟಿವಿ ವಾಹಿನಿಗಳು, ಸಾಮಾಜಿಕ ಜಾಲತಾಣಗಳು ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಚುನಾವಣಾ … Continue reading ಶಿವಣ್ಣನ ಚಿತ್ರಗಳಿಗೆ ನಿರ್ಬಂಧ ಹೇರುವಂತೆ ಚುನಾವಣಾ ಆಯೋಗಕ್ಕೆ ಪತ್ರ