ಘಟಾನುಘಟಿ ನಾಯಕರ ಶಕ್ತಿ ಪ್ರದರ್ಶನ : ನಾಮಪತ್ರ ಸಲ್ಲಿಕೆ ಭರಾಟೆ

ಬೆಂಗಳೂರು, ಏ.3-ಪ್ರಸಕ್ತ ಲೋಕಸಭಾ ಚುನಾವಣೆಯ ಮೊದಲ ಹಂತದ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ನಾಳೆ ಕಡೆಯ ದಿನವಾಗಿದ್ದು, ಇಂದು ವಿವಿಧ ರಾಜಕೀಯ ಪಕ್ಷಗಳ ಹಾಗೂ ಸ್ವತಂತ್ರ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿತ್ತು. ಘನಾಘಟಿ ನಾಯಕರು ನಾಮಪತ್ರ ಸಲ್ಲಿಕೆ ಮೂಲಕ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ. ಇದರಿಂದ ಲೋಕಸಭಾ ಚುನಾವಣಾ ಕಣ ರಂಗೇರತೊಡಗಿದೆ. ನಾಮಪತ್ರ ಸಲ್ಲಿಕೆಗೂ ಮುನ್ನ ದೇವಾಲಯಗಳಲ್ಲಿ ಕೆಲವು ಅಭ್ಯರ್ಥಿಗಳು ಪೂಜೆ ಸಲ್ಲಿಸಿ,ಅನಂತರ ರೋಡ್ ಶೋ ನಡೆಸಿದರು. ಶಕ್ತಿ ಪ್ರದರ್ಶನ ಮೂಲಕ ಕೆಲವರು ನಾಮಪತ್ರ … Continue reading ಘಟಾನುಘಟಿ ನಾಯಕರ ಶಕ್ತಿ ಪ್ರದರ್ಶನ : ನಾಮಪತ್ರ ಸಲ್ಲಿಕೆ ಭರಾಟೆ