ಯಡಿಯೂರಪ್ಪ ಹಾಗೂ ಪುತ್ರ ವಿಜಯೇಂದ್ರಗೆ ಸವಾಲಾದ ಲೋಕಸಭೆ ಚುನಾವಣೆ

ಬೆಂಗಳೂರು,ಏ.5- ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಗೆ ಲೋಕಸಭೆ ಚುನಾವಣೆ ನಿಜಕ್ಕೂ ಸವಾಲಿನ ಚುನಾವಣೆಯಾಗಿದೆ. ತಮ್ಮ ಸಾಮರ್ಥ್ಯವನ್ನು ಸಾಬೀತು ಮಾಡುವುದಲ್ಲದೆ ಸಪಕ್ಷೀಯ ವಿರೋಧಿಗಳಿಗೂ ಉತ್ತರ ನೀಡಬೇಕಾದ ಅನಿವಾರ್ಯ ಸ್ಥಿತಿಯಲ್ಲಿದ್ದಾರೆ. ಬಿವೈ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಲು ಪಕ್ಷದಲ್ಲೇ ಒಂದು ಬಣ ತೀವ್ರ ವಿರೋಧವನ್ನು ವ್ಯಕ್ತಪಡಿಸಿತ್ತು. ಅದರಲ್ಲೂ ಬಿ.ಎಲ್.ಸಂತೋಷ್ ಬಣದ ಜೊತೆಗೆ ಗುರುತಿಸಿಕೊಂಡ ನಾಯಕರು ಈ ಆಯ್ಕೆಯನ್ನು ಸಮ್ಮತಿಸಿರಲಿಲ್ಲ. ಇನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಂತೂ ಬಹಿರಂಗವಾಗಿಯೇ … Continue reading ಯಡಿಯೂರಪ್ಪ ಹಾಗೂ ಪುತ್ರ ವಿಜಯೇಂದ್ರಗೆ ಸವಾಲಾದ ಲೋಕಸಭೆ ಚುನಾವಣೆ