ಸಿಎಂ ವಿರುದ್ಧ ಎಫ್‌‍ಐಆರ್‌‍ ದಾಖಲಿಸುವ ವಿಷಯದಲ್ಲಿ ಲೋಕಾಯುಕ್ತ ಅಧಿಕಾರಿಗಳಿಗೆ ಗೊಂದಲ

ಬೆಂಗಳೂರು,ಸೆ.27- ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಅಧಿಕಾರಿಗಳಿಗೆ ಎಫ್‌‍ಐಆರ್‌‍ ದಾಖಲಿಸುವ ವಿಷಯದಲ್ಲಿ ಗೊಂದಲ ಉಂಟಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿದ್ದರಾಮಯ್ಯ ವಿರುದ್ಧ ಸೆಕ್ಷನ್‌‍ 156(3)ರಡಿ ಎಫ್‌‍ಐಆರ್‌‍ ದಾಖಲಿಸಿ ಮೂರು ತಿಂಗಳೊಳಗೆ ತನಿಖೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಿತ್ತು. ಇದರಂತೆ ಮೈಸೂರು ಲೋಕಾಯುಕ್ತ ಎಸ್‌‍ಪಿ ಉದೇಶ್‌‍ ಅವರು ಗುರುವಾರ ಬೆಂಗಳೂರಿನ ಕೇಂದ್ರ ಕಚೇರಿಗೆ ಆಗಮಿಸಿ ಲೋಕಾಯುಕ್ತ ಎಡಿಜಿಪಿ ಮನೀಶ್‌‍ ಕರ್ಬಿಕರ್‌‍ ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ … Continue reading ಸಿಎಂ ವಿರುದ್ಧ ಎಫ್‌‍ಐಆರ್‌‍ ದಾಖಲಿಸುವ ವಿಷಯದಲ್ಲಿ ಲೋಕಾಯುಕ್ತ ಅಧಿಕಾರಿಗಳಿಗೆ ಗೊಂದಲ