ಸಿಎಂ ಪತ್ನಿ ಪಡೆದಿದ್ದ ವಿವಾದಿತ 14 ನಿವೇಶನಗಳ ಸ್ಥಳ ಪರಿಶೀಲನೆ ನಡೆಸಿದ ಲೋಕಾಯುಕ್ತ ಪೊಲೀಸರು
ಮೈಸೂರು,ಅ.1- ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರು ಮುಡಾದಿಂದ ಪಡೆದಿದ್ದ 14 ನಿವೇಶನಗಳನ್ನು ವಾಪಸ್ ನೀಡುವುದಾಗಿ ಪತ್ರ ಬರೆದ ನಂತರವೂ ಲೋಕಾಯುಕ್ತ ಪೊಲೀಸರು ತನಿಖೆಯನ್ನು ಮುಂದುವರೆಸಿದ್ದು, ಇಂದು ಬೆಳಿಗ್ಗೆ ವಿವಾದಿತ ಜಮೀನಿನ ಸ್ಥಳ ಪರಿಶೀಲನೆ ನಡೆಸಿದ್ದಾರೆ. ದೂರುದಾರರಾದ ಸ್ನೇಹಮಯಿ ಕೃಷ್ಣ ಅವರೊಂದಿಗೆ ಮುಡಾ ಅ„ಕಾರಿಗಳು ಲೋಕಾಯುಕ್ತದ ಪೊಲೀಸರು ಕೆಸರೆ ಗ್ರಾಮಕ್ಕೆ ತೆರಳಿ ಪಾರ್ವತಿ ಅವರ ಸಹೋದರ ಮಲ್ಲಿಕಾರ್ಜುನ ಸ್ವಾಮಿ ಖರೀದಿಸಿದ್ದರು ಎಂದು ಹೇಳಲಾದ ಭೂಮಿಯ ಪರಿಶೀಲನೆ ನಡೆಸಿದರು.ಈ ವೇಳೆ ಪೊಡಿ, ನಕ್ಷೆ ಹಾಗೂ ಇತರ ದಾಖಲಾತಿಗಳೊಂದಿಗೆ ಸ್ಥಳದಲ್ಲಿ … Continue reading ಸಿಎಂ ಪತ್ನಿ ಪಡೆದಿದ್ದ ವಿವಾದಿತ 14 ನಿವೇಶನಗಳ ಸ್ಥಳ ಪರಿಶೀಲನೆ ನಡೆಸಿದ ಲೋಕಾಯುಕ್ತ ಪೊಲೀಸರು
Copy and paste this URL into your WordPress site to embed
Copy and paste this code into your site to embed