ಪ್ರವಾಹ ಸಂತ್ರಸ್ಥರ ಪರ ಸಂಸತ್ತಿನಲ್ಲಿ ಧ್ವನಿ ಎತ್ತುವೆ : ರಾಹುಲ್ ಗಾಂಧಿ

ಇಂಫಾಲ,ಜು.8- ಮಣಿಪುರ ಹಾಗೂ ಅಸ್ಸಾಂ ಪ್ರವಾಹ ಸಂತ್ರಸ್ಥರ ಪರ ಸಂಸತ್ನಲ್ಲಿ ಧ್ವನಿ ಎತ್ತುವುದಾಗಿ ರಾಹುಲ್ ಗಾಂಧಿ ಇಂದಿಲ್ಲಿ ಭರವಸೆ ನೀಡಿದರು. ಪ್ರವಾಹದಿಂದ ಸಂತ್ರಸ್ಥರಾಗಿ ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿರುವವವರು ಭೇಟಿಯಾಗಿ ಸಾಂತ್ವನ ಹೇಳಿದ ಸಂದರ್ಭದಲ್ಲಿ ಅವರು ಈ ಭರವಸೆ ನೀಡಿದರು. ಜಿರಿಬಾಮ್ ಜಿಲ್ಲೆಗೆ ತೆರಳುವ ಮಾರ್ಗದಲ್ಲಿರುವ ಕ್ಯಾಚರ್ ಜಿಲ್ಲೆಯ ಫುರೆಥಾಲ್ನಲ್ಲಿರುವ ಪರಿಹಾರ ಶಿಬಿರದಲ್ಲಿ ರಾಹುಲ್ ಗಾಂಧಿ ಪ್ರವಾಹ ಸಂತ್ರಸ್ತರನ್ನು ಭೇಟಿಯಾದರು. ಅಸ್ಸಾಂನ ಕ್ಯಾಚಾರ್ ಜಿಲ್ಲೆಯಲ್ಲಿ ಸ್ಥಳಾಂತರಗೊಂಡ ಮಣಿಪುರ ನಿವಾಸಿಗಳ ಪರಿಹಾರ ಶಿಬಿರದ ಕೈದಿಗಳೊಂದಿಗೆ ರಾಹುಲ್ ಗಾಂಧಿ ಸಂವಾದ … Continue reading ಪ್ರವಾಹ ಸಂತ್ರಸ್ಥರ ಪರ ಸಂಸತ್ತಿನಲ್ಲಿ ಧ್ವನಿ ಎತ್ತುವೆ : ರಾಹುಲ್ ಗಾಂಧಿ