ದೇವರಾಜೇಗೌಡ ಮಾಡಿದ “100 ಕೋಟಿ ಆಫರ್” ಆರೋಪಕ್ಕೆ ಮಧು ಬಂಗಾರಪ್ಪ ಪ್ರತಿಕ್ರಿಯೆ

ಬೆಂಗಳೂರು,ಮೇ 18- ಆರೋಪಿ ಸ್ಥಾನದಲ್ಲಿರುವ ವ್ಯಕ್ತಿ ನೀಡುವ ಹೇಳಿಕೆಯ ಸತ್ಯಾಸತ್ಯತೆಗಳು ಕೂಡಾ ಚರ್ಚೆಗೆ ಅರ್ಹ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆನ್ಡ್ರೈವ್ ಪ್ರಕರಣ ಹಾಗೂ ಅತ್ಯಾಚಾರ ಆರೋಪದಡಿ ಬಂಧನಕ್ಕೊಳಗಾಗಿ ಜೈಲಿನಲ್ಲಿರುವ ಬಿಜೆಪಿ ಮುಖಂಡ ದೇವರಾಜೇಗೌಡರ ಹೇಳಿಕೆಗೆ ಪ್ರತಿಕ್ರಿಯಿಸಿದರು. ದೇವರಾಜೇಗೌಡರು ಯಾವ ಪರಿಸ್ಥಿತಿಯಲ್ಲಿದ್ದಾರೆ ಎಂಬುದನ್ನು ಪರಿಗಣಿಸಬೇಕು. ಯಾವುದೇ ಸಂದರ್ಭವಾದರೂ ಕಾನೂನು ಮೇಲುಗೈ ಸಾಧಿಸಬೇಕು. ಇಲ್ಲಿ ಪಕ್ಷ, ವ್ಯಕ್ತಿ ಮುಖ್ಯ ಅಲ್ಲ ಎಂದರು. ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ … Continue reading ದೇವರಾಜೇಗೌಡ ಮಾಡಿದ “100 ಕೋಟಿ ಆಫರ್” ಆರೋಪಕ್ಕೆ ಮಧು ಬಂಗಾರಪ್ಪ ಪ್ರತಿಕ್ರಿಯೆ