`ಭಾರತರತ್ನ’ಕ್ಕಿಂತ ಭಾರತೀಯನಾಗಿರುವುದೇ ಅದೃಷ್ಟ ಎಂದಿದ್ದ ಟಾಟಾ

ಮುಂಬೈ,ಅ.10– ಇಂದು ಅರ್ಜಿ ಹಾಕಿ ಜನರು ಪ್ರಶಸ್ತಿ ಪಡೆಯುತ್ತಿದ್ದಾರೆ. ಪ್ರಶಸ್ತಿ ಸಿಗಬೇಕೆಂದು ರಾಜಕೀಯ ವ್ಯಕ್ತಿಗಳ ಮೂಲಕ ಲಾಬಿ ನಡೆಸುತ್ತಾರೆ. ಹಣ ನೀಡಿ ಪ್ರಶಸ್ತಿ ತೆಗೆದುಕೊಳ್ಳುವ ಸಮಯದಲ್ಲಿ ಟಾಟಾ ಗ್ರೂಪ್ ಮುಖ್ಯಸ್ಥರಾಗಿದ್ದ ರತನ್ ಟಾಟಾ ಅವರಿಗೆ ಭಾರತ ರತ್ನ ಸಿಗಬೇಕೆಂದು ಅಭಿಯಾನ ನಡೆಸುತ್ತಿದ್ದಾಗ ನಾನು ಭಾರತೀಯನಾಗಿರುವುದೇ ಅದೃಷ್ಟ ಎಂದು ಹೇಳಿ ಎಲ್ಲರ ಮೆಚ್ಚುಗೆ ಗಳಿಸಿದ್ದರು. ಭಾರತ ರತ್ನ ಗೌರವವನ್ನು ರತನ್ ಟಾಟಾ ಅವರಿಗೆ ನೀಡಬೇಕು. ಲಕ್ಷಾಂತರ ಜನರಿಗೆ ಟಾಟಾ ಕಂಪನಿ ಉದ್ಯೋಗ ನೀಡಿದೆ. ಸಾಮಾಜಿಕ ಕಾರ್ಯಕ್ಕೆ ಕೋಟ್ಯಂತರ ರೂ. … Continue reading `ಭಾರತರತ್ನ’ಕ್ಕಿಂತ ಭಾರತೀಯನಾಗಿರುವುದೇ ಅದೃಷ್ಟ ಎಂದಿದ್ದ ಟಾಟಾ