ಮುಡಾ ಸಣ್ಣ ಪ್ರಕರಣ : ಸಿಎಂ ಬೆನ್ನಿಗೆ ನಿಂತ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು,ಸೆ.27– ಉದ್ಯಮಿಗಳ 16 ಲಕ್ಷ ಕೋಟಿ ಸಾಲವನ್ನು ರೈಟ್‌ ಆಫ್‌ ಮಾಡಲಾಗಿದೆ. ಕೋಟ್ಯಂತರ ರೂ. ನಷ್ಟವನ್ನು ಕಡೆಗಣಿಸಿ ಸಣ್ಣಪ್ರಮಾಣದ ಮುಡಾ ಪ್ರಕರಣವನ್ನು ಪ್ರತಿನಿತ್ಯ ಚರ್ಚಿಸಲಾಗುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ಹೈಕಮಾಂಡ್‌ ಇದೆ ಎಂದು ಹೇಳುವ ಮೂಲಕ ಎಲ್ಲಾ ವದಂತಿಗಳಿಗೂ ತೆರೆ ಎಳೆದಿದ್ದಾರೆ. ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್‌ಐಆರ್‌ ದಾಖಲಾಗುವ ಹಂತದಲ್ಲಿ ಹೈಕಮಾಂಡ್‌ ನಾಯಕರಾದ ಮಲ್ಲಿಕಾರ್ಜುನ ಖರ್ಗೆಯವರ ಈ ಹೇಳಿಕೆಗಳು … Continue reading ಮುಡಾ ಸಣ್ಣ ಪ್ರಕರಣ : ಸಿಎಂ ಬೆನ್ನಿಗೆ ನಿಂತ ಮಲ್ಲಿಕಾರ್ಜುನ ಖರ್ಗೆ