ಪತ್ನಿ ರುಂಡ ಕಡಿದು ಕೈಯಲ್ಲಿ ಹಿಡಿದು ಓಡಾಡಿದ್ದ ಪತಿಯ ಬಂಧನ

ಪಾಟ್ನಾ,ಸೆ.17- ಅಕ್ರಮ ಸಂಬಂಧದ ಶಂಕೆ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಲೆ ಮಾಡಿ, ಆಕೆಯ ತಲೆಯನ್ನು ಕೈಯಲ್ಲಿ ಹಿಡಿದು ಊರೂರು ಸುತ್ತುತ್ತಿದ್ದ ವ್ಯಕ್ತಿಯನ್ನು ಬಿಹಾರ ಪೊಲೀಸರು ಬಂಧಿಸಿದ್ದಾರೆ. ಮಾಧೇಪುರದ ಶ್ರೀನಗರ ಪೊಲೀಸ್‌‍ ಠಾಣೆ ವ್ಯಾಪ್ತಿಯ ಪೊಖಾರಿಯಾದಲ್ಲಿ ಘಟನೆ ನಡೆದಿದ್ದು, ಅರ್ಜುನ್‌ ಶರ್ಮಾ ಎಂಬಾತ ತನ್ನ ಪತ್ನಿಗೆ ಅಕ್ರಮ ಸಂಬಂಧವಿದೆ ಎಂದು ಶಂಕಿಸಿ ಆಕೆಯನ್ನು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಆತ ತನ್ನ ಪತ್ನಿ ಪೂಜಾದೇವಿಯನ್ನು ಹರಿತವಾದ ಚಾಕುವಿನಿಂದ ಕತ್ತು ಸೀಳಿ ಕೊಲೆಗೈದಿದ್ದಾನೆ ಎನ್ನುವ ಮಾಹಿತಿ ನಮಗೆ ಸಿಕ್ಕಿತ್ತು ತಕ್ಷಣ ಕಾರ್ಯಚರಣೆ … Continue reading ಪತ್ನಿ ರುಂಡ ಕಡಿದು ಕೈಯಲ್ಲಿ ಹಿಡಿದು ಓಡಾಡಿದ್ದ ಪತಿಯ ಬಂಧನ