ಕುಟುಂಬದ 8 ಸದಸ್ಯರನ್ನು ಕೊಚ್ಚಿ ಕೊಂದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಛಿಂದಾ ,ಮೇ 29 -ವ್ಯಕ್ತಿಯೊಬ್ಬ ತನ್ನ ಅವಿಭಕ್ತ ಕುಟುಂಬದ ಎಂಟು ಮಂದಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆಗೈದು ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬೀಕರ ಘಟನೆ ಮಧ್ಯಪ್ರದೇಶದ ಚಿಂದ್ವಾರಾ ಜಿಲ್ಲೆಯಲ್ಲಿ ಬೋದಲ್‌ ಕಚರ್‌ ಗ್ರಾಮದಲ್ಲಿ ಇಂದು ಮುಂಜಾನೆ ನಡೆದಿದೆ. ಜಿಲ್ಲಾ ಕೇಂದ್ರದಿಂದ ಸುಮಾರು 100 ಕಿ.ಮೀ ದೂರದಲ್ಲಿರುವ ಗ್ರಾಮಕ್ಕೆ ಚಿಂದ್ವಾರ ಜಿಲ್ಲಾಧಿಕಾರಿ, ಪೊಲೀಸ್‌‍ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ದೌಡಾಯಿಸಿದ್ದಾರೆ. ಮನೆಯಲ್ಲಿ ರಕ್ತದ ಚೆಲ್ಲಾಡಿದ್ದು ಭೀಕರ ದೃಶ್ಯ ಕಂಡವರು ದಿಗ್ರಮೆ ವ್ಯಕ್ತಪಡಿಸಿದ್ದಾರೆ. ನರಮೇಧ ಮಾಡಿದ ದುಷ್ಠನ ಶವ … Continue reading ಕುಟುಂಬದ 8 ಸದಸ್ಯರನ್ನು ಕೊಚ್ಚಿ ಕೊಂದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ