ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸುವ ನಾಟಕವಾಡಿದ್ದ ಪತಿ ಅರೆಸ್ಟ್

ಹಾಸನ,ಮಾ.20- ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿ ನಾಟಕವಾಡಿದ್ದ ಪತಿ ಪೊಲೀಸರ ಅತಿಥಿಯಾಗಿದ್ದಾನೆ. ಮಾ.14 ರಂದು ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಗೊಲ್ಲರಟ್ಟಿ ಗ್ರಾಮದ ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಚೈತ್ರಳ ಶವ ಪತ್ತೆಯಾಗಿತ್ತು. ಮದ್ಯವ್ಯಸನಿಯಾಗಿದ್ದ ಚೈತ್ರಳ ಪತಿ ಶಂಕರಲಿಂಗಪ್ಪ ಸಾಲ ಮಾಡಿಕೊಂಡಿದ್ದು, ಈ ವಿಚಾರವಾಗಿ ದಂಪತಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ಇದರಿಂದ ಮನನೊಂದು ಚೈತ್ರ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪೋಷಕರು ಅನುಮಾನ ವ್ಯಕ್ತಪಡಿಸಿ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು, ಅಸ್ವಾಭಾವಿಕ ಪ್ರಕರಣದಡಿ ದೂರು ದಾಖಲಿಸಿಕೊಂಡು ತನಿಖೆ … Continue reading ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸುವ ನಾಟಕವಾಡಿದ್ದ ಪತಿ ಅರೆಸ್ಟ್