ವಿದ್ಯಾರ್ಥಿನಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ : ಕತಾರ್‌ನಲ್ಲಿ ಚೈತ್ರಾ ಹೆಬ್ಬಾರ್ ಪತ್ತೆ

ಮಂಗಳೂರು,ಮಾ.3- ನಾಪತ್ತೆಯಾಗಿದ್ದ ಪಿಎಚ್‍ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ಪ್ರವಾಸಿ ವೀಸಾದ ಮೂಲಕ ಕತಾರ್‍ಗೆ ತೆರಳಿರುವುದು ಗೊತ್ತಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸರಿಗೆ ಇ-ಮೇಲ್ ಸಂದೇಶ ರವಾನಿಸಿರುವ ಚೈತ್ರಾ ಹೆಬ್ಬಾರ್ ನನಗೆ ಪ್ರೀತಿಸೋ ಹಕ್ಕಿಲ್ಕವೇ, ಅಲ್ಲದೆ, ನನ್ನ ಇಚ್ಛೆಯಂತೆ ನಾನು ಬಂದಿದ್ದೇನೆ, ನನಗೆ ಬದುಕೋ ಹಕ್ಕಿಲ್ಲವೇ? ಎಂದು ಪ್ರಶ್ನಿಸಿದ್ದಾಳೆ. ಕಳೆದ ಫೆಬ್ರವರಿ 17 ರಂದು ಪಿಜಿಯಿಂದ ಬೆಳಗ್ಗೆ 9 ಗಂಟೆಗೆ ಸ್ಕೂಟಿಯಲ್ಲಿ ತೆರಳಿದ ಆಕೆ ನಾಪತ್ತೆಯಾಗಿದ್ದಳು. ಆಕೆಯ ದೊಡ್ಡಪ್ಪ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ವೇಳೆ ಚೈತ್ರಾಳ ಸ್ಕೂಟಿ … Continue reading ವಿದ್ಯಾರ್ಥಿನಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ : ಕತಾರ್‌ನಲ್ಲಿ ಚೈತ್ರಾ ಹೆಬ್ಬಾರ್ ಪತ್ತೆ