ಕರಾವಳಿಯಲ್ಲಿ ಮಳೆ ಅಬ್ಬರಕ್ಕೆ ಮತ್ತಿಬ್ಬರು ಬಲಿ, ವಿದ್ಯುತ್‌ ತಂತಿ ತಗುಲಿ ಆಟೋ ಚಾಲಕರಿಬ್ಬರ ಮೃತ್ಯು

ಬೆಂಗಳೂರು, ಜೂ.27- ರಾಜ್ಯದ ಮಲೆನಾಡು, ಕರಾವಳಿ, ಕೊಡಗು ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರೆದಿದೆ.ಭಾರಿ ಮಳೆಯ ಆರ್ಭಟಕ್ಕೆ ನಿನ್ನೆಯಷ್ಟೇ ಮಂಗಳೂರಿನ ಮನೆಯೊಂದರ ಕಾಂಪೌಂಡ್‌ ಗೋಡೆ ಕುಸಿದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದು, ಇಂದು ಭಾರಿ ಮಳೆಗೆ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತಗುಲಿ ಮಂಗಳೂರಿನ ಪಾಂಡೇಶ್ವರಿ ರೋ ಸಾರಿಯೋ ಶಾಲೆಯ ಬಳಿ ಇಬ್ಬರು ಆಟೋ ಚಾಲಕರು ಮೃತಪಟ್ಟಿದ್ದಾರೆ. ರಾಜು-ದೇವರಾಜು ಮೃತ ಆಟೋ ಚಾಲಕರೆಂದು ಗುರುತಿಸಲಾಗಿದೆ. ರಾತ್ರಿ ಭಾರಿ ಮಳೆ ಬಿದ್ದ ಪರಿಣಾಮ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ … Continue reading ಕರಾವಳಿಯಲ್ಲಿ ಮಳೆ ಅಬ್ಬರಕ್ಕೆ ಮತ್ತಿಬ್ಬರು ಬಲಿ, ವಿದ್ಯುತ್‌ ತಂತಿ ತಗುಲಿ ಆಟೋ ಚಾಲಕರಿಬ್ಬರ ಮೃತ್ಯು