ಮನ್‌ ಕೀ ಬಾತ್‌ನಲ್ಲಿ ಕರ್ನಾಟಕದ ‘ಡಿಜಿಟಲ್ ವಂಚನೆ’ ಪ್ರಕರಣ ಪ್ರಸ್ತಾಪಿಸಿ ಜಾಗೃತಿ ಮೂಡಿಸಿದ ಪ್ರಧಾನಿ ಮೋದಿ

ನವದೆಹಲಿ,ಅ.27- ದೇಶದಲ್ಲಿ ಇತ್ತೀಚೆಗೆ ಸೈಬರ್‌ ಕ್ರೈಂ ವಂಚನೆ ಹಾಗೂ ಡಿಜಿಟಲ್‌ ಅರೆಸ್ಟ್‌ ಸೇರಿದಂತೆ ವಂಚನೆ ಮಾಡುವವರಿಂದ ಬರುವ ಕರೆಗಳಿಂದ ಆದಷ್ಟು ದೂರವಿರಿ ಎಂದು ಪ್ರಧಾನಿ ನರೇಂದ್ರಮೋದಿ ಅವರು ಕರ್ನಾಟಕದ ಪ್ರಕರಣವೊಂದನ್ನು ಉಲ್ಲೇಖಿಸಿ ದೇಶದ ಜನತೆಗೆ ಕರೆ ಕೊಟ್ಟಿದ್ದಾರೆ. ಕರ್ನಾಟಕದ ವಿಜಯಪುರ ಜಿಲ್ಲೆಯ ಸಂತೋಷ ಎಂಬುವರಿಗೆ ಮುಂಬೈನಿಂದ ಕರೆ ಮಾಡಿ ನಾವು ಮುಂಬೈ ಕ್ರೈಂ ಬ್ರಾಂಚ್‌ ಪೊಲೀಸರು ಎಂದು ಎದುರಿಸಿ ಬ್ಲಾಕ್‌ಮೇಲ್‌ ಮಾಡಿದ್ದರು.ಈ ಎಲ್ಲಾ ದೃಶ್ಯಾವಳಿಗಳನ್ನು ವಂಚನೆಗೊಳಗಾದ ಸಂತೋಷ ಮೊಬೈಲ್‌ನಲ್ಲಿ ತಮಗಾದ ಅನ್ಯಾಯನವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಈ … Continue reading ಮನ್‌ ಕೀ ಬಾತ್‌ನಲ್ಲಿ ಕರ್ನಾಟಕದ ‘ಡಿಜಿಟಲ್ ವಂಚನೆ’ ಪ್ರಕರಣ ಪ್ರಸ್ತಾಪಿಸಿ ಜಾಗೃತಿ ಮೂಡಿಸಿದ ಪ್ರಧಾನಿ ಮೋದಿ